‘ಸಿದ್ದರಾಮಯ್ಯ ಜನರಿನ ಮನಸ್ಸಿನ ಸಿಎಂ’ ಅಖಾಡಕ್ಕಿಳಿದ ಮಾಜಿ ಸಚಿವ
ಸಿದ್ದರಾಮಯ್ಯ ಜನರ ಮನಸ್ಸಿನಲ್ಲಿ ಮುಖ್ಯಮಂತ್ರಿಯಾಗಿಯೇ ಇದ್ದಾರೆ ಎಂದು ಮಾಜಿವ ಎಚ್.ಸಿ.ಮಹದೇವಪ್ಪ ಬ್ಯಾಟ್ ಬೀಸಿದ್ದಾರೆ. ಆದರೆ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಜನರ ಮನಸ್ಸಿನಲ್ಲಿ ಮುಖ್ಯಮಂತ್ರಿಯಾಗಿಯೇ ಇದ್ದಾರೆ ಎಂದು ಮಾಜಿವ ಎಚ್.ಸಿ.ಮಹದೇವಪ್ಪ ಬ್ಯಾಟ್ ಬೀಸಿದ್ದಾರೆ. ಆದರೆ ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ.