Asianet Suvarna News Asianet Suvarna News

‘ಎಲ್ಲ ಗೊಂದಲಗಳಿಗೆ ಸಿದ್ದರಾಮಯ್ಯ ಹೆಡ್ ಮಾಸ್ಟರ್’

ದೋಸ್ತಿ ಸರ್ಕಾರದಲ್ಲಿ ಅಪಸ್ವರ ಕೇಳಿ ಬರುತ್ತಿರುವ ಸಂದರ್ಭದಲ್ಲಿಯೇ  ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಮಾತನಾಡಿದ್ದಾರೆ.  ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗೆಲ್ಲ ಸಿದ್ದರಾಮಯ್ಯ ಅವರೇ ಹೆಡ್ ಮಾಸ್ಟರ್ ಎಂದು ನೇರವಾಗಿ ಆರೋಪಿಸಿದರು.

ದೋಸ್ತಿ ಸರ್ಕಾರದಲ್ಲಿ ಅಪಸ್ವರ ಕೇಳಿ ಬರುತ್ತಿರುವ ಸಂದರ್ಭದಲ್ಲಿಯೇ  ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಮಾತನಾಡಿದ್ದಾರೆ.  ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಗೆಲ್ಲ ಸಿದ್ದರಾಮಯ್ಯ ಅವರೇ ಹೆಡ್ ಮಾಸ್ಟರ್ ಎಂದು ನೇರವಾಗಿ ಆರೋಪಿಸಿದರು.

Video Top Stories