Asianet Suvarna News Asianet Suvarna News

ಮತ್ತೆ ಸಿಎಂ ಕೂಗಿನ ಹಿಂದೆ ಖುದ್ದು ಸಿದ್ದರಾಮಯ್ಯ ಕೈವಾಡ?

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಹೇಳುತ್ತಿರುವುದಕ್ಕೆ ಮೂಲ ಏನು ಎಂಬುದನ್ನು ಬಿಜೆಪಿ ನಾಯಕ ಆರ್. ಅಶೋಕ್ ಪತ್ತೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರೆ ತಮ್ಮ ಶಿಷ್ಯರ ಬಳಿ ಈ ರೀತಿ ಹೇಳಿಸಿಕೊಂಡಿದ್ದಾರೆ ಎಂದಿದ್ದಾರೆ.

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಹೇಳುತ್ತಿರುವುದಕ್ಕೆ ಮೂಲ ಏನು ಎಂಬುದನ್ನು ಬಿಜೆಪಿ ನಾಯಕ ಆರ್. ಅಶೋಕ್ ಪತ್ತೆ ಮಾಡಿದ್ದಾರೆ. ಸಿದ್ದರಾಮಯ್ಯ ಅವರೆ ತಮ್ಮ ಶಿಷ್ಯರ ಬಳಿ ಈ ರೀತಿ ಹೇಳಿಸಿಕೊಂಡಿದ್ದಾರೆ ಎಂದಿದ್ದಾರೆ.