ಶಾಲಾ ಕ್ರೀಡಾಕೂಟದಲ್ಲಿ ಆಜಾನ್‌ಗೆ ವಿದ್ಯಾರ್ಥಿಗಳ ನೃತ್ಯ: ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಉಡುಪಿಯಲ್ಲಿ ಶಾಲಾ ಕ್ರೀಡಾಕೂಟದ ಸಮಯದಲ್ಲಿ ಮುಸ್ಲಿಮರ ಆಜಾನ್’ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದು, ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ ಮಾಡಲಾಗಿದೆ.

Share this Video
  • FB
  • Linkdin
  • Whatsapp

ಉಡುಪಿ(ನ 16):ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಶಂಕರ್ ನಾರಾಯಣ್ ಮದರ್ ಥೆರೇಸಾ ಮೆಮೋರಿಯಲ್ ಶಾಲೆಯಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿನಿಯರ ಸ್ವಾಗತ ನೃತ್ಯದ ವೇಳೆ ಆಜಾನ್’ಗೆ 30 ಸೆಕೆಂಡ್‌’ಗಳ ಕಾಲ ಡ್ಯಾನ್ಸ್ ಮಾಡಲಾಗಿದೆ.‌ ಈ ಎಡವಟ್ಟಿನಿಂದ ಶಾಲಾ ಆಡಳಿತ ಮಂಡಳಿ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕರ್ತರು ಕ್ಷಮೆಗೆ ಪಟ್ಟು ಹಿಡಿದಿದ್ದರು. ಬಿಜೆಪಿ ಮುಖಂಡ ಉಮೇಶ್‌ ಶೆಟ್ಟಿ ಕಲ್ಗದೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಭದ್ರತಾ ವೈಫಲ್ಯ?

Related Video