HDK ಪರ ಬ್ಯಾಟ್ ಬೀಸಿದ್ದ ಡಿಕೆಶಿಗೆ ಸುಮಲತಾ ಬೌನ್ಸರ್..ಹೊಣೆ ಹೊರ್ತಿರಾ?

* ಡಿಕೆ ಶಿವಕುಮಾರ್ ಮೇಲೆ ಸುಮಲತಾ ವಾಗ್ದಾಳಿ
* ಕೆಆರ್‌ ಎಸ್‌ ಕದನಕ್ಕೆ ಮತ್ತೊಂದು ತಿರುವು
* ಹೊಣೆಯನ್ನು ಡಿಕೆ ಶಿವಕುಮಾರ್ ಹೊರುತ್ತಾರಾ? 

Share this Video
  • FB
  • Linkdin
  • Whatsapp

ಬೆಂಗಳೂರು( ಜು. 11) ಕೆಆರ್‌ ಎಸ್ ಕದನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಪರ ಡಿಕೆ ಶಿವಕುಮಾರ್ ಬ್ಯಾಟ್ ಬೀಸಿದ್ದರು. ಇದೇ ವಿಚಾರಕ್ಕೆ ಸುಮಲತಾ ಪ್ರಶ್ನೆ ಮಾಡಿದ್ದಾರೆ. ಹೊಣೆ ಹೊರುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ. 

Add Asianetnews Kannada as a Preferred SourcegooglePreferred

ಬಹಳ ನೋವಾಗಿದೆ ಎಂದ ಸುಮಲತಾ

ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ನಿರಂತರ ಎಂದಿರುವ ಸುಮಲತಾ ಅಂಬಿ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Related Video