ಶಾಲು-ಹಾರ ಹಾಕಲು ಬಂದ ಶಿಕ್ಷಕರಿಗೆ ಸುರೇಶ್ ಕುಮಾರ್ 'ಸಾಮಾಜಿಕ ಅಂತರದ' ಕ್ಲಾಸ್!

ಬಳ್ಳಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತೆ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದ ವೇಳೆ  ಮಾಲೆ- ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು , ' ಒಂದು ಸಾರಿ ಹೇಳಿದ್ರೆ ಅರ್ಥ ಮಾಡಿಕೊಳ್ಳಿ. ಇದು ಈಗ ಹಾಕುವುದು ಸರಿಯಲ್ಲ' ಎಂದ ನಯವಾಗಿ ತಿರಸ್ಕರಿಸಿದರು. ಆದರೂ  ಸಚಿವರ ಮಾತನ್ನು ಕೇಳದೇ ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು ' ಒಮ್ಮೆ ಹೇಳಿದ್ರೆ ಅರ್ಥ ಮಾಡಿಕೊಳ್ಳಿ, ನೀವೂ ಹೀಗೆ ಹೇಳಿಸಿಕೊಳ್ಳಬಾರದು' ಎಂದು ಗದರಿದರು. 

Share this Video
  • FB
  • Linkdin
  • Whatsapp

ಬಳ್ಳಾರಿ (ಜೂ. 06): ಶಾಲು- ಮಾಲೆ ಹಾಕಲು ಬಂದವರಿಗೆ ಸಚಿವ ಸುರೇಶ್ ಕುಮಾರ್ ಗದರಿದ ಘಟನೆ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಳ್ಳಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪೂರ್ವಸಿದ್ದತೆ ಸಭೆಗೆ ಸುರೇಶ್ ಕುಮಾರ್ ಆಗಮಿಸಿದ್ದ ವೇಳೆ ಮಾಲೆ- ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು , ' ಒಂದು ಸಾರಿ ಹೇಳಿದ್ರೆ ಅರ್ಥ ಮಾಡಿಕೊಳ್ಳಿ. ಇದು ಈಗ ಹಾಕುವುದು ಸರಿಯಲ್ಲ' ಎಂದ ನಯವಾಗಿ ತಿರಸ್ಕರಿಸಿದರು. ಆದರೂ ಸಚಿವರ ಮಾತನ್ನು ಕೇಳದೇ ಶಾಲು ಹಾಕಲು ಶಿಕ್ಷಕರು ಮುಂದಾಗಿದ್ದು ' ಒಮ್ಮೆ ಹೇಳಿದ್ರೆ ಅರ್ಥ ಮಾಡಿಕೊಳ್ಳಿ, ನೀವೂ ಹೀಗೆ ಹೇಳಿಸಿಕೊಳ್ಳಬಾರದು' ಎಂದು ಗದರಿದರು. 

ಕೊರೋನಾ ತಡೆಗೆ ರೋಗ ನಿರೋಧಕ ಔಷಧ

Related Video