Asianet Suvarna News Asianet Suvarna News

ಪ್ರವಾಹದಲ್ಲಿ ಸಿಲುಕಿದ್ದ ಬಾಣಂತಿಯನ್ನು ಬೋಟ್‌ ಮೂಲಕ ರಕ್ಷಣೆ; ಸುವರ್ಣ ನ್ಯೂಸ್ ಇಂಪ್ಯಾಕ್ಟ್!

ವಿಜಯಪುರದ ತಾರಾಪುರದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಬಾಣಂತಿಯನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲಾಗಿದೆ. ಬಾಣಂತಿ ಪ್ರವಾಹದಲ್ಲಿ ಸಿಲುಕಿರುವ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ವರದಿ ಬಳಿಕ ತಹಶೀಲ್ದಾರ್ ಅಲರ್ಟ್ ಆಗಿದ್ದಾರೆ. 

ಬೆಂಗಳೂರು (ಅ. 16): ವಿಜಯಪುರದ ತಾರಾಪುರದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ಬಾಣಂತಿಯನ್ನು ಸುರಕ್ಷಿತ ಸ್ಥಳಕ್ಕೆ ತಲುಪಿಸಲಾಗಿದೆ. ಬಾಣಂತಿ ಪ್ರವಾಹದಲ್ಲಿ ಸಿಲುಕಿರುವ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ವರದಿ ಬಳಿಕ ತಹಶೀಲ್ದಾರ್ ಅಲರ್ಟ್ ಆಗಿದ್ದಾರೆ. 

ಬೀಳುವ ಸ್ಥಿತಿಯಲ್ಲಿದೆ ಮನೆ; ತಿಂಗಳ ಹಸುಗೂಸಿನೊಂದಿಗೆ ಬಾಣಂತಿ ಪರದಾಟ

ಎಷ್ಟೇ ಮಳೆ ಬರಲಿ, ಏನೇ ಆಗಲಿ ನಾವು ಮನೆ ಬಿಟ್ಟು ಎಲ್ಲಿಗೂ ಬರುವುದಿಲ್ಲ ಎಂದು ಬಾಣಂತಿ ಮನೆಯವರು ಪಟ್ಟು ಹಿಡಿದಿದ್ದರು. ಕೊನೆಗೆ ಮನವೊಲಿಸುವಲ್ಲಿ ತಹಶೀಲ್ದಾರ್ ಯಶಸ್ವಿಯಾಗಿದ್ದಾರೆ. 

 

Video Top Stories