
ಮೈಸೂರು : ಬೆದರಿದ ಜಿಲ್ಲಾಡಳಿತದಿಂದ 93 ದೇಗುಲ ತೆರವು ಸ್ಥಗಿತ
ದೇವಾಲಯಗಳ ತೆರವಿಗೆ ಮೈಸೂರಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಗೆ ಬೆದರಿದ ಜಿಲ್ಲಾಡಳಿತ ತೆರವು ಕಾರ್ಯಾಚರಣೆ ಸ್ಥಗಿತ ಮಾಡಿದೆ. ಮೈಸೂರಿನಲ್ಲಿ 93 ದೇವಾಲಯಗಳ ತೆರವಿಗೆ ಆದೇಶ ನೀಡಲಾಗಿತ್ತು. ಇದೀಗ ಮೇಲಾಧಿಕಾರಿಗಳ ಸೂಚನೆ ಮೇರೆಗೆ ತೆರವು ಸ್ಥಗಿತ ಮಾಡಲಾಗಿದೆ. ಹಿಂದೂ ಜಾಗರಣಾ ವೇದಿಕೆ ಇದೀಗ ಮತ್ತಷ್ಟು ಪ್ರತಿಭಟನೆಗೆ ಸಿದ್ಧತೆ ನಡೆಸಿದೆ.
ಮೈಸೂರು (ಸೆ.14): ದೇವಾಲಯಗಳ ತೆರವಿಗೆ ಮೈಸೂರಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಗೆ ಬೆದರಿದ ಜಿಲ್ಲಾಡಳಿತ ತೆರವು ಕಾರ್ಯಾಚರಣೆ ಸ್ಥಗಿತ ಮಾಡಿದೆ.
Add Asianetnews Kannada as a Preferred Source

ಮೈಸೂರು: ದೇಗುಲಗಳ ತೆರವಿಗೆ ಬ್ರೇಕ್, ಹಿಂದೂ ಜಾಗರಣಾ ವೇದಿಕೆಯಿಂದ ಪ್ರತಿಭಟನೆಗೆ ಸಿದ್ಧತೆ
ಮೈಸೂರಿನಲ್ಲಿ 93 ದೇವಾಲಯಗಳ ತೆರವಿಗೆ ಆದೇಶ ನೀಡಲಾಗಿತ್ತು. ಇದೀಗ ಮೇಲಾಧಿಕಾರಿಗಳ ಸೂಚನೆ ಮೇರೆಗೆ ತೆರವು ಸ್ಥಗಿತ ಮಾಡಲಾಗಿದೆ. ಹಿಂದೂ ಜಾಗರಣಾ ವೇದಿಕೆ ಇದೀಗ ಮತ್ತಷ್ಟು ಪ್ರತಿಭಟನೆಗೆ ಸಿದ್ಧತೆ ನಡೆಸಿದೆ.