
ಮೈಸೂರಿನಲ್ಲಿ ಜೋರಾಯ್ತು ಟೆಂಪಲ್ ಪಾಲಿಟಿಕ್ಸ್
ಜಿಲ್ಲೆಯಲ್ಲಿ ಧಾರ್ಮಿಕ ಕಟ್ಟಡಗಳ ತೆರವಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮೈಸೂರಿನಲ್ಲಿ ದೇವಸ್ಥಾನ ತೆರವಿಗೆ ವಿರೋಧಿಸಿ ಸಾರ್ವಜನಿಕರು ಸಮರ ಸಾರಿದ್ದಾರೆ.
ಮೈಸೂರು, (ಸೆ.12): ಜಿಲ್ಲೆಯಲ್ಲಿ ಧಾರ್ಮಿಕ ಕಟ್ಟಡಗಳ ತೆರವಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಮೈಸೂರಿನಲ್ಲಿ ದೇವಸ್ಥಾನ ತೆರವಿಗೆ ವಿರೋಧಿಸಿ ಸಾರ್ವಜನಿಕರು ಸಮರ ಸಾರಿದ್ದಾರೆ.
Add Asianetnews Kannada as a Preferred Source

ಸಿದ್ದರಾಮಯ್ಯ ಅಭಿಪ್ರಾಯಕ್ಕೆ ಪ್ರತಾಪ್ ಸಿಂಹ ಶ್ಲಾಘನೆ
101 ಗಣಪತಿ ದೇವಸ್ಥಾನ ತೆರವಿಗೆ ವಿರೋಧ ವ್ಯಕ್ತಪಡಿಸಿದ ಹಿಂದೂಪರ ಸಂಘಟನೆ, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಸಾರ್ವಜನಿಕರ ಧರಣಿಗೆ ಸಂಸದ ಪ್ರತಾಪ್ ಸಿಂಹ ಸಾಥ್ ಕೊಟ್ಟಿದ್ದಾರೆ.