ಗುಂಡ್ಲುಪೇಟೆ ಅರಣ್ಯದಲ್ಲಿ ತರಬೇತಿ, ಬೆಂಗಳೂರು ಸ್ಫೋಟಕ್ಕೆ ಸ್ಕೆಚ್.. ಜಸ್ಟ್ ಮಿಸ್!

ಭಯೋತ್ಪಾದಕರಿಗೆ ನಲ್ಸಲಿಸಂ ಆದರ್ಶ/ ಗುಂಡ್ಲುಪೇಟೆ ಅರಣ್ಯದಲ್ಲಿ ತರಬೇತಿ/ ಬೆಂಗಳೂರು ಸ್ಫೋಟಕ್ಕೆ ಸಂಚು/ ಬೆಂಗಳೂರಿಗೆ ಬಾಂಬ್ ಹಾಕಲು ಪ್ಲಾನ್

Share this Video
  • FB
  • Linkdin
  • Whatsapp

ಬೆಂಗಳೂರು(ಜ. 28) ಮತೀಯವಾದಿ ಭಯೋತ್ಪಾದನೆಗೆ ನಕ್ಸಲಿಸಂ ಪ್ರೇರಣೆ. ಗುರಪ್ಪನ ಪಾಳ್ಯದ ಬಂಧಿತರಿಂದ ಸ್ಫೋಟಕ ಮಾಹಿತಿ ಸಿಕ್ಕಿದೆ. ಇಬ್ಬರಿಂದ ಆರಂಭವಾದ ಸಂಘಟನೆ ಇಂದು ದೊಡ್ಡ ಹೆಮ್ಮರವಾಗಿ ಹೇಗೆ ಬೆಳೆದಿದೆ ಎಂಬ ಮಾಹಿತಿಯೂ ಸಿಕ್ಕಿದೆ.

Add Asianetnews Kannada as a Preferred SourcegooglePreferred

ಬಾಂಬರ್ ಆದಿತ್ಯ ಲಾಕರ್ ನಲ್ಲಿ ಇಟ್ಟ ವಸ್ತು ಕಂಡು ಪೊಲೀಸರೆ ದಂಗು

ಹುಡುಗರಿಗೆ ತರಬೇತಿಯನ್ನು ಹೇಗೆ ನೀಡಲಾಗುತ್ತಿತ್ತು? ಗುಂಡ್ಲುಪೇಟೆಯ ಅರಣ್ಯ ಪ್ರದೇಶದಲ್ಲಿ ಯಾವೆಲ್ಲ ವಿಧ್ವಂಸಕ ಕೃತ್ಯಕ್ಕೆ ಸಜ್ಜಾಗುತ್ತಿದ್ದರು ಎಂಬುದನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ.

ಇದನ್ನು ನೋಡಿ: ಕಾರ್ಕಳದ ಹೋಟೆಲ್‌ನಿಂದಲೇ ಸ್ಕೆಚ್, ಆದಿತ್ಯ ಅಪರಾವತಾರ

"

Related Video