ಜವಳಿ ನಗರದಲ್ಲಿ ಬಟ್ಟೆ ಅಂಗಡಿ ತೆರೆಯಲು ಇಲ್ಲ ಅನುಮತಿ, ಹೀಗಿದೆ ದಾವಣಗೆರೆ ಪರಿಸ್ಥಿತಿ

ದಾವಣಗೆರೆಯಲ್ಲಿ ಜವಳಿ ಉದ್ಯಮ ಫೇಮ್ಸ್ ಆಗಿದ್ದರೂ ಅದಕ್ಕೂ ವಿನಾಯಿತಿ ನೀಡಿಲ್ಲ. ಒಬ್ಬರು ಮುಟ್ಟಿದ ಬಟ್ಟೆಯನ್ನೇ ಬೇರೆ ಜನರಯ ಮುಟ್ಟಿ ನೋಡುವುದರಿಂದ ಈ ರೀತಿ ಮಾಡಲಾಗಿದೆ. ಹೇಗಿದೆ ದಾವಣಗೆರೆ ಪರಿಸ್ಥಿತಿ..? ನೀವೇ ನೋಡಿ

Share this Video
  • FB
  • Linkdin
  • Whatsapp

ದಾವಣಗೆರೆ(ಏ.29): ದಾವಣಗೆರೆಯಲ್ಲಿ ಜನ ಅತೀ ಅಗತ್ಯಗಳಿಗಾಗಿ ಮಾತ್ರ ಓಡಾಡುತ್ತಿದ್ದರು. ಈಗ ಕೆಲವು ವಿನಾಯಿತಿಗಳನ್ನು ನೀಡಲಾಗಿರುವುದರಿಂದ ಜನರು ಹೆಚ್ಚಾಗಿ ಓಡಾಡುತ್ತಿದ್ದಾರೆ.

Add Asianetnews Kannada as a Preferred SourcegooglePreferred

ಜನರೇ ಬ್ಯಾರೀಕೇಡ್ ತೆಗೆದು ಓಡಾಡುತ್ತಿದ್ದಾರೆ. ಇನ್ನು ಪೆಟ್ರೋಲ್ ಬಂಕ್‌ಗಳೂ ತೆರೆದಿರುವುದರಿಂದ ವಾಹನಗಳೂ ಆರಮವಾಗಿ ಓಡಾಡುತ್ತಿದೆ. ಬೆಳ್ಳಿ, ಬಂಗಾರ ವ್ಯಪಾರಕ್ಕೂ ಅನುಮತಿ ನೀಡಲಾಗಿಲ್ಲ.

'ಒಳದಾರಿ ಗುರ್ತಿಸಿ ಚೆಕ್‌ಪೋಸ್ಟ್‌ ಹಾಕಿ: ಗಡಿ ಸಂಪೂರ್ಣ ಬಂದ್‌ ಮಾಡಿ'

ದಾವಣಗೆರೆಯಲ್ಲಿ ಜವಳಿ ಉದ್ಯಮ ಫೇಮ್ಸ್ ಆಗಿದ್ದರೂ ಅದಕ್ಕೂ ವಿನಾಯಿತಿ ನೀಡಿಲ್ಲ. ಒಬ್ಬರು ಮುಟ್ಟಿದ ಬಟ್ಟೆಯನ್ನೇ ಬೇರೆ ಜನರಯ ಮುಟ್ಟಿ ನೋಡುವುದರಿಂದ ಈ ರೀತಿ ಮಾಡಲಾಗಿದೆ. 

Related Video