ಉಕ್ರೇನ್ ಹುಡುಗನ ಕಾಯಿಲೆ ವಾಸಿ: ಕೊರಗಜ್ಜನಿಗೆ ಶರಣಾದ ದಂಪತಿ

ತುಳುನಾಡಿನ ಕಾರಣಿಕ ಪುರುಷ ಕೊರಗಜ್ಜನ ಪವಾಡಕ್ಕೆ ಉಕ್ರೇನ್ ದಂಪತಿ ಶರಣಾಗಿದ್ದು, ಮಗನ ಕಾಯಿಲೆ ಗುಣವಾಗಿ ಪವಾಡ ನಡೆದಿದೆ.

Share this Video
  • FB
  • Linkdin
  • Whatsapp

ನಂಬಿ ಬಂದ ಉಕ್ರೇನ್ ದಂಪತಿಗೆ ಇಂಬು ಕೊಟ್ಟಿದ್ದಾನೆ ತುಳುನಾಡ ಕಾರಣಿಕ ದೈವ ಕೊರಗಜ್ಜ. ಸಪ್ತಸಾಗರಗಳನ್ನು ದಾಟಿ ಬಂದಿದ್ದ ದಂಪತಿಯ ಮಗನ ಕಾಯಿಲೆಯನ್ನು 21 ದಿನಗಳಲ್ಲಿ ಗುಣಪಡಿಸಿದ್ದಾನೆ. ತುಳುನಾಡಲ್ಲಿ ಕೊರಗಜ್ಜನ ಪವಾಡಗಳಿಗೆ, ಕಾರಣಿಕಕ್ಕೆ ಮಾರು ಹೋಗದವರೇ ಇಲ್ಲ. ಇದೀಗ ಕೊರಗಜ್ಜನ ಮಹಿಮೆ ಸಪ್ತಸಾಗರಗಳನ್ನು ದಾಟಿ ದೂರದ ಯುದ್ಧಭೂಮಿ ಉಕ್ರೇನ್'ವರೆಗೂ ಪಸರಿಸಿದೆ. ನಂಬಿ ಬಂದಿದ್ದ ವಿದೇಶೀ ಪ್ರಜೆಗಳಿಗೆ ಇಂಬು ಕೊಟ್ಟು ಅಭಯ ನೀಡಿ ಕಳುಹಿಸಿದ್ದಾನೆ ತುಳುನಾಡಿನ ಕಾರಣಿಕ ದೈವ ಕೊರಗಜ್ಜ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Uttara Kannada: ರೈಲು ನಿಲ್ದಾಣದಲ್ಲಿ ಉಗ್ರರ ಸೆರೆ!

Related Video