Asianet Suvarna News Asianet Suvarna News

‘ಅವನ್ಯಾವನೋ ಬಚ್ಚಾ... ಅವನ ಬಳಿ ಚಡ್ಡಿಗೆ ದುಡ್ಡು ಇರ್ಲಿಲ್ಲಾ’ ತುಮಕೂರಿನಲ್ಲಿ ಚಡ್ಡಿ ರಾಜಕೀಯ!

ತುಮಕೂರು ರಾಜಕೀಯ ಗುದ್ದಾಟ ಈಗ ಚಡ್ಡಿಯ ಮಟ್ಟಿಗೆ ಹೋಗಿದೆ.  ಬಿಜೆಪಿ- ಜೆಡಿಎಸ್ ನಾಯಕರು ವೈಯುಕ್ತಿಕ ಮಟ್ಟಕ್ಕಿಳಿದು ವಾಗ್ದಾಳಿ ಆರಂಭಿಸಿದ್ದಾರೆ. ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ತುಮಕೂರು ಸಂಸದ ಜಿ.ಎಸ್. ಬಸವರಾಜು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಬನ್ನಿ ಅವರೇನು ಹೇಳ್ತಿದ್ದಾರೆ ನೋಡೋಣ...    

ತುಮಕೂರು (ಸೆ.21): ತುಮಕೂರು ರಾಜಕೀಯ ಗುದ್ದಾಟ ಈಗ ಚಡ್ಡಿಯ ಮಟ್ಟಿಗೆ ಹೋಗಿದೆ.  ಬಿಜೆಪಿ- ಜೆಡಿಎಸ್ ನಾಯಕರು ವೈಯುಕ್ತಿಕ ಮಟ್ಟಕ್ಕಿಳಿದು ವಾಗ್ದಾಳಿ ಆರಂಭಿಸಿದ್ದಾರೆ. ಗುಬ್ಬಿ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ವಿರುದ್ಧ ತುಮಕೂರು ಸಂಸದ ಜಿ.ಎಸ್. ಬಸವರಾಜು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಬನ್ನಿ ಅವರೇನು ಹೇಳ್ತಿದ್ದಾರೆ ನೋಡೋಣ...