Asianet Suvarna News Asianet Suvarna News

ಕೇರಳದಿಂದ ಬರುವವರಲ್ಲಿ ಹೆಚ್ಚು ಪಾಸಿಟಿವ್ ಕೇಸ್‌ : ಉಡುಪಿಯಲ್ಲಿ ಕಠಿಣ ಕ್ರಮ

ಕೇರಳದಿಂದ ಬರುವವರಲ್ಲಿ ಹೆಚ್ಚು ಪಾಸಿಟಿವ್ ಕೇಸ್‌ಗಳು ಪತ್ತೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಕೇರಳದಿಂದ ಬರುವಾಗ ನೆಗೆಟಿವ್ ಇದ್ದು ಬಂದ ಮೇಲೆ ಪಾಸಿಟಿವ್ ಬರುತ್ತಿದೆ. 

ಈ ನಿಟ್ಟಿನಲ್ಲಿ ಕೇರಳ ಪ್ರಯಾಣವನ್ನು ಅಕ್ಟೋಬರ್ ಅಂತ್ಯದವರೆಗೂ ನಿರ್ಬಂಧಿಸಲಾಗಿದೆ.  ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ನೀಡಿದ್ದಾರೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ 3ನೇ ಅಲೆ ಆತಂಕ ಹೆಚ್ಚಾಗಿದೆ. 

ಉಡುಪಿ (ಸೆ.10): ಕೇರಳದಿಂದ ಬರುವವರಲ್ಲಿ ಹೆಚ್ಚು ಪಾಸಿಟಿವ್ ಕೇಸ್‌ಗಳು ಪತ್ತೆಯಾಗುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಕೇರಳದಿಂದ ಬರುವಾಗ ನೆಗೆಟಿವ್ ಇದ್ದು ಬಂದ ಮೇಲೆ ಪಾಸಿಟಿವ್ ಬರುತ್ತಿದೆ. 

ವಾರಾಂತ್ಯ ಕರ್ಫ್ಯೂ ತೆರವು : ಕೇರಳ ಪ್ರವಾಸ ಮುಂದೂಡಲು ಮನವಿ

ಈ ನಿಟ್ಟಿನಲ್ಲಿ ಕೇರಳ ಪ್ರಯಾಣವನ್ನು ಅಕ್ಟೋಬರ್ ಅಂತ್ಯದವರೆಗೂ ನಿರ್ಬಂಧಿಸಲಾಗಿದೆ.  ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ನೀಡಿದ್ದಾರೆ. ಈ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯಲ್ಲಿ 3ನೇ ಅಲೆ ಆತಂಕ ಹೆಚ್ಚಾಗಿದೆ. 
 

Video Top Stories