Asianet Suvarna News Asianet Suvarna News

ಉತ್ತರ ಕನ್ನಡ: ನೆರೆಯಲ್ಲಿ ದಾಖಲೆಗಳನ್ನು ಕಳೆದುಕೊಂಡವರಿಗೆ ಹೊಸ ದಾಖಲೆ ಕೊಡುವ ವ್ಯವಸ್ಥೆ

ಭೀಕರ ಪ್ರವಾಹಕ್ಕೆ ತತ್ತರಿಸಿರುವ ಉತ್ತರ ಕನ್ನಡ ಜಿಲ್ಲೆ ಇನ್ನೂ ಸುಧಾರಿಸಿಕೊಂಡಿಲ್ಲ. ಇನ್ಶೂರೆನ್ಸ್ ಪತ್ರ, ಮಾರ್ಕ್ಸ್ ಕಾರ್ಡ್, ಹಾಲ್ ಟಿಕೆಟ್‌ಗಳು ಸೇರಿದಂತೆ ಅಮೂಲ್ಯ ದಾಖಲೆಗಳನ್ನು ಕಳೆದುಕೊಂಡಿದ್ದಾರೆ. 

ಕಾರವಾರ (ಆ. 17): ಭೀಕರ ಪ್ರವಾಹಕ್ಕೆ ತತ್ತರಿಸಿರುವ ಉತ್ತರ ಕನ್ನಡ ಜಿಲ್ಲೆ ಇನ್ನೂ ಸುಧಾರಿಸಿಕೊಂಡಿಲ್ಲ. ಇನ್ಶೂರೆನ್ಸ್ ಪತ್ರ, ಮಾರ್ಕ್ಸ್ ಕಾರ್ಡ್, ಹಾಲ್ ಟಿಕೆಟ್‌ಗಳು ಸೇರಿದಂತೆ ಅಮೂಲ್ಯ ದಾಖಲೆಗಳನ್ನು ಕಳೆದುಕೊಂಡಿದ್ದಾರೆ. ಕಳೆದುಕೊಂಡ ದಾಖಲೆಗಳನ್ನು ಮರು ನಿರ್ಮಾಣ ಮಾಡಲು ಅಸಿಸ್ಟೆಂಟ್ ಕಮಿಷನರ್ ನೇತೃತ್ವದಲ್ಲಿ ಏಕಗವಾಕ್ಷಿ ವ್ಯವಸ್ಥೆ ಆರಂಭಿಸಲಾಗಿದೆ. 

ಜೀವ ಉಳಿಯಬೇಕು, ಜೀವನ ನಡೆಯುವ ನಿರ್ಧಾರ ತೆಗೆದುಕೊಂಡಿದೆ: ಸಚಿವ ಹೆಬ್ಬಾರ್