Asianet Suvarna News Asianet Suvarna News

ನದಿ ಯೋಜನೆಗಳಿಗಾಗಿ ಜೀವನವನ್ನೇ ಮುಡಿಪಾಗಿಟ್ಟವರ ಪ್ರತಿಭಟನೆ

ನದಿ ಯೋಜನೆಗಳಿಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಈಗ ತಮ್ಮ ಹಕ್ಕಿಗಾಗಿ ಹೋರಾಟಕ್ಕಿಳಿದಿದ್ದಾರೆ. ಭೂಮಿ ಮತ್ತು ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಜಿಲ್ಲೆಯ ವಿವಿದೆಡೆಯಲ್ಲಿ ಪಾದಯಾತ್ರೆ ನಡೆಸಿದ್ದಾರೆ. 

ಶಿವಮೊಗ್ಗ, (ಸೆ.28): ಮಲೆನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ವಿವಿಧ ನದಿ ಯೋಜನೆಗಳಿಗಾಗಿ ಜನ ಭೂಮಿ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್‌ಗೆ ಸಿಧು ಶಾಕ್, ಕುಂದ್ರ ಕೇಸ್‌ಗೆ ಮತ್ತೊಂದು ಟ್ವಿಸ್ಟ್; ಸೆ.28ರ ಟಾಪ್ 10 ಸುದ್ದಿ!

ನದಿ ಯೋಜನೆಗಳಿಗಾಗಿ ಜೀವನವನ್ನೇ ಮುಡಿಪಾಗಿಟ್ಟವರು ಈಗ ತಮ್ಮ ಹಕ್ಕಿಗಾಗಿ ಹೋರಾಟಕ್ಕಿಳಿದಿದ್ದಾರೆ. ಭೂಮಿ ಮತ್ತು ಹಕ್ಕು ಪತ್ರ ನೀಡುವಂತೆ ಒತ್ತಾಯಿಸಿ ಜಿಲ್ಲೆಯ ವಿವಿದೆಡೆಯಲ್ಲಿ ಪಾದಯಾತ್ರೆ ನಡೆಸಿದ್ದಾರೆ. 

Video Top Stories