ಅಮಿತ್ ಶಾ ಒಬ್ಬ ಟೆರರಿಸ್ಟ್: ನಾಲಿಗೆ ಹರಿಬಿಟ್ಟ ಅಮೂಲ್ಯಾ

ಪೌರತ್ವ ಕಾಯ್ದೆ ವಿರುದ್ಧ ಹರಿಹಾಯ್ದ ಅಮೂಲ್ಯ; ಅಮಿತ್ ಶಾ, ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌ರನ್ನು ಭಯೋತ್ಪಾದಕರಿಗೆ ಹೋಲಿಸಿದ ಅಮೂಲ್ಯ! ವಿಜಯಪುರದಲ್ಲಿ ನಡೆದ ಪ್ರತಿಭಟನೆ  

Share this Video
  • FB
  • Linkdin
  • Whatsapp

ವಿಜಯಪುರ (ಜ.06): ದಿನಗಳೆದಂತೆ ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗಳು ಹೆಚ್ಚಾಗುತ್ತಾ ಇವೆ. ವಿಜಯಪುರದಲ್ಲಿ ಸೋಮವಾರ ನಡೆದ ಪ್ರತಿಭಟನೆಯೊಂದರಲ್ಲಿ ಭಾಗವಹಿಸಿ ಮಾತನಾಡಿದ ಯುವನಾಯಕಿ ಅಮೂಲ್ಯ ಅಮಿತ್ ಶಾರನ್ನು ಟೆರರಿಸ್ಟ್ ಎಂದು ಕರೆದಿದ್ದಾರೆ.

Add Asianetnews Kannada as a Preferred SourcegooglePreferred

ನಮ್ಮ ವೋಟು ಪಡೆದು ನಮ್ಮ ಪೌರತ್ವವನ್ನು ಪ್ರಶ್ನಿಸುವ ಸಾಧ್ವಿ ಪ್ರಜ್ಞಾ ಸಿಂಗ್, ಯೋಗಿ ಆದಿತ್ಯನಾಥ್‌, ಅಮಿತ್ ಶಾರಂಥವರು ಟೆರರಿಸ್ಟ್‌ ಎಂದು ನಾಲಗೆ ಹರಿಬಿಟ್ಟಿದ್ದಾರೆ. 

ಇದನ್ನೂ ನೋಡಿ | ಜ.08 ರಂದು ಭಾರತ್ ಬಂದ್: ಕರ್ನಾಟಕದಲ್ಲಿ ಏನಿರುತ್ತೆ..? ಏನಿರಲ್ಲ..?...

Related Video