Asianet Suvarna News Asianet Suvarna News

ತಡವಾಗಿ ಬಂದ ತಹಶೀಲ್ದಾರ್; ಗ್ರಾಮಸ್ಥರಿಂದ ಘೇರಾವ್

ವಿಜಯಪುರದ ಪ್ರವಾಹ ಸಂತ್ರಸ್ತರೆಲ್ಲರೂ ಸೇರಿ ತಹಶೀಲ್ದಾರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂದಗಿ ತಾಲೂಕಿನ ಕುಮುಸಗಿ ಗ್ರಾಮದ ತಹಶೀಲ್ದಾರ್ ತಡವಾಗಿ ಗ್ರಾಮಕ್ಕೆ ಭೇಟಿ ನೀಡಿದ್ದಲ್ಲದೇ, ಎಲ್ಲಾ ಮನೆಯನ್ನೂ ಸರ್ವೆ ಮಾಡೋಕಾಗಲ್ಲ ಎನ್ನುತ್ತಾರೆ.  

ವಿಜಯಪುರ (ಅ. 19):  ಪ್ರವಾಹ ಸಂತ್ರಸ್ತರೆಲ್ಲರೂ ಸೇರಿ ತಹಶೀಲ್ದಾರ್‌ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಸಿಂದಗಿ ತಾಲೂಕಿನ ಕುಮುಸಗಿ ಗ್ರಾಮದ ತಹಶೀಲ್ದಾರ್ ತಡವಾಗಿ ಗ್ರಾಮಕ್ಕೆ ಭೇಟಿ ನೀಡಿದ್ದಲ್ಲದೇ, ಎಲ್ಲಾ ಮನೆಯನ್ನೂ ಸರ್ವೆ ಮಾಡೋಕಾಗಲ್ಲ ಎನ್ನುತ್ತಾರೆ.  

ನೆರೆ ಸಂತ್ರಸ್ತರಿಗೆ ಕಿಚ್ಚ ನೆರವು: ಸ್ರಮಜೀವಿಗಳ ಜೊತೆ ನಿಂತ ಸುದೀಪ್

ಸಿಟ್ಟಿಗೆದ್ದ ಜನ ತಹಶೀಲ್ದಾರ್ ಮೇಲೆ ಆಕ್ರೋಶ ವ್ಯಕ್ತಪಡಿಸುತ್ತಾರೆ. ಊರಿಗೆ ಬರಬೇಡ್ರಿ, ಸಾಕು ಹೋಗ್ರಿ ಎಂದು ಘೇರಾವ್ ಹಾಕಿದ್ದಾರೆ. ಗ್ರಾಮಸ್ಥರು, ತಹಶೀಲ್ದಾರ್ ನಡುವೆ ಮಾತಿನ ಚಕಮಕಿ ನಡೆದಿದೆ.