
ದೇಶಕ್ಕೆ ಲಾಕ್ಡೌನ್ ಚಿಂತೆಯಾದ್ರೆ PSI ಗೆ ಸನ್ಮಾನದ್ದೇ ಚಿಂತೆ..!
ದೇಶಾದ್ಯಂತ ಕೊರೊನಾ ಚಿಂತೆಯಾದ್ರೆ ಇಲ್ಲೊಬ್ಬ ಪಿಎಸ್ಐಗೆ ಸನ್ಮಾನದ ಚಿಂತೆ ಶುರುವಾಗಿದೆ. ಲಾಕ್ಡೌನ್ ನಡುವೆ ಈ ಪಿಎಸ್ಐ ಪ್ರಚಾರ ಪಡೆಯುತ್ತಿದ್ದಾರೆ. ಸಾವಿರಾರು ಜನರನ್ನು ಸೇರಿಸಿ ಸರ್ಕಾರದ ಆದೇಶಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ. ಮಹಾದೇವ ಯಲಿಗಾರ್ ಎಂಬುವವರಿಗೆ ವಿಜಯಪುರದಲ್ಲಿ ಸನ್ಮಾನ ಕಾರ್ಯಕ್ರಮ ಮಾಡಲಾಗಿದ್ದು ನೂರಾರು ಜನರನ್ನು ಸೇರಿಸಲಾಗಿದೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲದೇ ಕಾರ್ಯಕ್ರಮ ಮಾಡಲಾಗಿದೆ.
ವಿಜಯಪುರ (ಮೇ. 05): ದೇಶಾದ್ಯಂತ ಕೊರೊನಾ ಚಿಂತೆಯಾದ್ರೆ ಇಲ್ಲೊಬ್ಬ ಪಿಎಸ್ಐಗೆ ಸನ್ಮಾನದ ಚಿಂತೆ ಶುರುವಾಗಿದೆ. ಲಾಕ್ಡೌನ್ ನಡುವೆ ಈ ಪಿಎಸ್ಐ ಪ್ರಚಾರ ಪಡೆಯುತ್ತಿದ್ದಾರೆ. ಸಾವಿರಾರು ಜನರನ್ನು ಸೇರಿಸಿ ಸರ್ಕಾರದ ಆದೇಶಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ. ಮಹಾದೇವ ಯಲಿಗಾರ್ ಎಂಬುವವರಿಗೆ ವಿಜಯಪುರದಲ್ಲಿ ಸನ್ಮಾನ ಕಾರ್ಯಕ್ರಮ ಮಾಡಲಾಗಿದ್ದು ನೂರಾರು ಜನರನ್ನು ಸೇರಿಸಲಾಗಿದೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲದೇ ಕಾರ್ಯಕ್ರಮ ಮಾಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ