ದೇಶಕ್ಕೆ ಲಾಕ್‌ಡೌನ್ ಚಿಂತೆಯಾದ್ರೆ PSI ಗೆ ಸನ್ಮಾನದ್ದೇ ಚಿಂತೆ..!

ದೇಶಾದ್ಯಂತ ಕೊರೊನಾ ಚಿಂತೆಯಾದ್ರೆ ಇಲ್ಲೊಬ್ಬ ಪಿಎಸ್‌ಐಗೆ ಸನ್ಮಾನದ ಚಿಂತೆ ಶುರುವಾಗಿದೆ. ಲಾಕ್‌ಡೌನ್ ನಡುವೆ ಈ ಪಿಎಸ್‌ಐ ಪ್ರಚಾರ ಪಡೆಯುತ್ತಿದ್ದಾರೆ. ಸಾವಿರಾರು ಜನರನ್ನು ಸೇರಿಸಿ ಸರ್ಕಾರದ ಆದೇಶಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ. ಮಹಾದೇವ ಯಲಿಗಾರ್‌ ಎಂಬುವವರಿಗೆ ವಿಜಯಪುರದಲ್ಲಿ ಸನ್ಮಾನ ಕಾರ್ಯಕ್ರಮ ಮಾಡಲಾಗಿದ್ದು ನೂರಾರು ಜನರನ್ನು ಸೇರಿಸಲಾಗಿದೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲದೇ ಕಾರ್ಯಕ್ರಮ ಮಾಡಲಾಗಿದೆ. 

Share this Video
  • FB
  • Linkdin
  • Whatsapp

ವಿಜಯಪುರ (ಮೇ. 05): ದೇಶಾದ್ಯಂತ ಕೊರೊನಾ ಚಿಂತೆಯಾದ್ರೆ ಇಲ್ಲೊಬ್ಬ ಪಿಎಸ್‌ಐಗೆ ಸನ್ಮಾನದ ಚಿಂತೆ ಶುರುವಾಗಿದೆ. ಲಾಕ್‌ಡೌನ್ ನಡುವೆ ಈ ಪಿಎಸ್‌ಐ ಪ್ರಚಾರ ಪಡೆಯುತ್ತಿದ್ದಾರೆ. ಸಾವಿರಾರು ಜನರನ್ನು ಸೇರಿಸಿ ಸರ್ಕಾರದ ಆದೇಶಕ್ಕೆ ಎಳ್ಳು ನೀರು ಬಿಟ್ಟಿದ್ದಾರೆ. ಮಹಾದೇವ ಯಲಿಗಾರ್‌ ಎಂಬುವವರಿಗೆ ವಿಜಯಪುರದಲ್ಲಿ ಸನ್ಮಾನ ಕಾರ್ಯಕ್ರಮ ಮಾಡಲಾಗಿದ್ದು ನೂರಾರು ಜನರನ್ನು ಸೇರಿಸಲಾಗಿದೆ. ಸಾಮಾಜಿಕ ಅಂತರವೂ ಇಲ್ಲ, ಮಾಸ್ಕ್ ಇಲ್ಲದೇ ಕಾರ್ಯಕ್ರಮ ಮಾಡಲಾಗಿದೆ. 

Add Asianetnews Kannada as a Preferred SourcegooglePreferred

ಡ್ಯೂಟಿಗೆ ಚಕ್ಕರ್; ಸ್ನೇಹಿತರ ಜೊತೆ ಎಣ್ಣೆ ಪಾರ್ಟಿಗೆ ಪೇದೆ ಹಾಜರ್.!

Related Video