Asianet Suvarna News Asianet Suvarna News

ಕೊಲೆ ಪ್ರಕರಣ: ನಾನು ನಿರ್ದೋಶಿಯಾಗಿ ಹೊರಗೆ ಬರ್ತೇನೆ, ವಿನಯ್‌ ಕುಲಕರ್ಣಿ

*   ನಾನು ಈ ಕೇಸ್‌ನಿಂದ ಹೊರಬರುವ ಭರವಸೆ ಇದೆ
*   ನ್ಯಾಯಾಂಗದ ಮೇಲೆ ನನಗೆ ಭರವಸೆ ಇದೆ 
*   ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆ 

ಬೆಳಗಾವಿ(ಆ.21): ಸುಪ್ರೀಂಕೋರ್ಟ್‌ ನನಗೆ ಜಾಮೀನು ನೀಡಿದೆ ಹೀಗಾಗಿ ನಾನು ನ್ಯಾಯಾಲಯಕ್ಕೆ ಅಭಿನಂದನೆಗಳನ್ನ ತಿಳಿಸುತ್ತೇನೆ. ನಾನು ನಿರ್ದೋಶಿಯಾಗಿ ಹೊರಗೆ ಬರುತ್ತೇನೆ. ನಾನು ಈ ಕೇಸ್‌ನಿಂದ ಹೊರಬರುವ ಭರವಸೆ ಇದೆ. ನ್ಯಾಯಾಂಗದ ಮೇಲೆ ನನಗೆ ಭರವಸೆ ಇದೆ ಎಂದು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ವಿನಯ್‌ ಕುಲಕರ್ಣಿ ತಿಳಿಸಿದ್ದಾರೆ.   

ಬೆಳಗಾವಿ: ಮಾಜಿ ಸಚಿವ ವಿನಯ್‌ ಕುಲಕರ್ಣಿ ರಿಲೀಸ್‌