Asianet Suvarna News Asianet Suvarna News

ಮಂತ್ರಾಲಯದಲ್ಲೂ ನೀರಿಗೆ ಬರ! ಬತ್ತಿದ ತುಂಗಭದ್ರಾ

ಅತ್ತ ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ಬರಿದಾಗುತ್ತಿದ್ದು, ಭಕ್ತರು ತಮ್ಮ ಭೇಟಿಯನ್ನು ಮುಂದೂಡಬೇಕೆಂದು ಧರ್ಮಾಧಿಕಾರಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಆಗ್ರಹಿಸಿದ್ದಾರೆ. ಇತ್ತ ರಾಯರ ಸನ್ನಿಧಿ ಮಂತ್ರಾಲಯದಲ್ಲಿಯೂ ನೀರು ಬರಿದಾಗುತ್ತಿದ್ದು, ಭವಿಷ್ಯದಲ್ಲಿ ನೀರಿನ ಕೊರತೆ ಬಗ್ಗೆ ಆತಂಕ ಮೂಡಿಸಿದೆ.

ಅತ್ತ ಧರ್ಮಸ್ಥಳದಲ್ಲಿ ನೇತ್ರಾವತಿ ನದಿ ಬರಿದಾಗುತ್ತಿದ್ದು, ಭಕ್ತರು ತಮ್ಮ ಭೇಟಿಯನ್ನು ಮುಂದೂಡಬೇಕೆಂದು ಧರ್ಮಾಧಿಕಾರಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರು ಆಗ್ರಹಿಸಿದ್ದಾರೆ. ಇತ್ತ ರಾಯರ ಸನ್ನಿಧಿ ಮಂತ್ರಾಲಯದಲ್ಲಿಯೂ ನೀರು ಬರಿದಾಗುತ್ತಿದ್ದು, ಭವಿಷ್ಯದಲ್ಲಿ ನೀರಿನ ಕೊರತೆ ಬಗ್ಗೆ ಆತಂಕ ಮೂಡಿಸಿದೆ.

Video Top Stories