ಯಾದಗಿರಿ ಜಿಲ್ಲಾಡಳಿತದಿಂದ ಮಹಾ ಯಡವಟ್ಟು: ರಿಪೋರ್ಟ್‌ ಬರೋ ಮುನ್ನ ಕೊರೋನಾ ಶಂಕಿತರು ರಿಲೀಸ್‌..!

ಕೊರೋನಾ ವರದಿ ಬರುವ ಮುನ್ನವೇ ಶಂಕಿತರು ಬಿಡುಗಡೆ| ಯಡವಟ್ಟು ಮಾಡಿಕೊಂಡ ಯಾದಗಿರಿ ಜಿಲ್ಲಾಡಳಿತ|ಕ್ವಾರಂಟೈನ್‌ ಕೇಂದ್ರದಲ್ಲಿದ್ದ 45 ಜನರ ಪೈಕಿ 18 ಜನರು ರಿಲೀಸ್| ಎಲ್ಲ 45 ಜನರಿಗೂ ಕೊರೋನಾ ಶಂಕೆ| 

Share this Video
  • FB
  • Linkdin
  • Whatsapp

ಯಾದಗಿರಿ(ಮೇ.31): ಮಹಾಮಾರಿ ಕೊರೋನಾ ವರದಿ ಬರುವ ಮುನ್ನವೇ ಶಂಕಿತರನ್ನ ಕ್ವಾರಂಟೈನ್‌ ಕೇಂದ್ರದಿಂದ ಯಾದಗಿರಿ ಜಿಲ್ಲಾಡಳಿತ ಬಿಡುಗಡೆ ಮಾಡುವ ಮೂಲಕ ಯಡವಟ್ಟು ಮಾಡಿಕೊಂಡ ಘಟನೆ ನಡೆದಿದೆ. ಕ್ವಾರಂಟೈನ್‌ ಕೇಂದ್ರದಲ್ಲಿದ್ದ 45 ಜನರ ಪೈಕಿ 18 ಜನರನ್ನ ರಿಲೀಸ್‌ ಮಾಡಿದೆ. 

Add Asianetnews Kannada as a Preferred SourcegooglePreferred

ಮುಂಗಾರು ಪ್ರಾರಂಭದಲ್ಲಿ ಉತ್ತಮ ಬೀಜ ವಿತರಿಸಿ: ಕೃಷಿ ಸಚಿವ B C ಪಾಟೀಲ

ಎಲ್ಲ 45 ಜನರಿಗೂ ಕೊರೋನಾ ಶಂಕೆ ವ್ಯಕ್ತವಾಗಿದೆ. ಆದರೆ, ಜಿಲ್ಲಾಡಳಿತ ಹಿಂದು ಮುಂದು ಯೋಚನೆ ಮಾಡದೆ 18 ಮಂದಿಯನ್ನ ರಿಲೀಸ್‌ ಮಾಡಿದೆ. ಕ್ವಾರಂಟೈನ್‌ ಕೇಂದ್ರದಲ್ಲಿರಬೇಕಾಗಿದ್ದ ಜನರೆಲ್ಲಾ ಇದೀಗ ಊರಿನ ತುಂಬೆಲ್ಲಾ ಓಡಾಡುತ್ತಿದ್ದಾರೆ.

Related Video