ಕೊರೋನಾ ತಡೆಗಟ್ಟಲು ಏನ್ಮಾಡ್ಬೇಕು? ಶ್ವಾಸಗುರು ವಚನಾನಂದ ಸ್ವಾಮೀಜಿ ಸಲಹೆ ಕೇಳಿ

ಕೊರೋನಾಗೆ ಯೋಗವೇ ಮದ್ದು ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಈ ಡೆಡ್ಲಿ ಕೊರೋನಾ ಹರಡದಂತೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.

Share this Video
  • FB
  • Linkdin
  • Whatsapp

ದಾವಣಗೆರೆ, (ಮಾ.04): ಚೀನಾದಲ್ಲಿ ಹುಟ್ಟಿ..ಶರವೇಗದಲ್ಲಿ ಹಬ್ಬುತ್ತಿರುವ ಕೊರೊನಾ ವೈರಸ್ ಇಡೀ ಜಗತ್ತನ್ನೇ ಗಢಗಢ ನಡುಗಿಸುತ್ತಿದೆ.. ವಿಶ್ವದಾದ್ಯಂತ ಈವರೆಗೂ 3,219 ಮಂದಿಯನ್ನ ಬಲಿಪಡೆದಿದೆ.

Add Asianetnews Kannada as a Preferred SourcegooglePreferred

 ಭಾರತದಲ್ಲಿಯೂ ಕಿಲ್ಲರ್ ಕೊರೊನಾ ಕಬಂದಬಾಹು ದಿನೇ ದಿನೇ ವಿಸ್ತರಿಸುತ್ತಿದ್ದು, ದೇಶದಲ್ಲಿ ಇಂದು ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಇನ್ನು ಭಾರತದ ಹಲವು ವಿಜ್ಷಾನಿಗಳು ಸೇರಿದಂತೆ ವಿಶ್ವದ ಹಲವು ವಿಜ್ಞಾನಿಗಳು ಈ ಡೆಡ್ಲಿ ವೈರಸ್‌ಗೆ ಔಷಧಿ ಪತ್ತೆಹಚ್ಚುವ ಉದ್ದೇಶದಿಂದ ಸಂಶೋಧನೆ ನಡೆಸುತ್ತಿದ್ದಾರೆ. 

ಮತ್ತೊಂದು ಸಾಂಕ್ರಾಮಿಕ ರೋಗ ಕಾಡಿದರೆ ಎದುರಿಸಲು ಸಿದ್ಧವಾಗಿದ್ಯಾ ಭಾರತ?

ಮತ್ತೊಂದೆಡೆ ಕೊರೋನಾಗೆ ಯೋಗವೇ ಮದ್ದು ಎಂದು ಸ್ವಾಮೀಜಿಯವರು ಹೇಳಿದ್ದಾರೆ. ಈ ಡೆಡ್ಲಿ ಕೊರೋನಾ ಹರಡದಂತೆ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನ ಅವರ ಬಾಯಿಂದಲೇ ಕೇಳಿ.

Related Video