Asianet Suvarna News Asianet Suvarna News

ಚಿಕ್ಕಮಗಳೂರು : ಒಂದೆ ಗ್ರಾಮ 15 ದಿನದಲ್ಲಿ 10 ಸಾವು : ಡೆಡ್ಲಿ ಸೋಂಕು

  • ಕೊರೋನಾ ಸೋಂಕು ಕೊಂಚ ಇಳಿಕೆಯಾದರೂ ಸಾವಿನ ಪ್ರಮಾಣ ಏರಿಕೆ
  • ಚಿಕ್ಕಮಗಳೂರಿನಲ್ಲಿ ಡೆಡ್ಲಿ ವೈರಸ್ ಆರ್ಭಟ
  • ಒಂದೇ ಗ್ರಾಮದಲ್ಲಿ 15 ದಿನದಲ್ಲಿ 10 ಮಂದಿ ಸಾವು

ಚಿಕ್ಕಮಗಳೂರು (ಜೂ.01): ಕೊರೋನಾ ಸೋಂಕು ಕೊಂಚ ಇಳಿಕೆಯಾದರೂ ಸಾವಿನ ಪ್ರಮಾಣ ಮಾತ್ರ ಕಡಿಮೆಯಾಗಿಲ್ಲ.

ಚಿಕ್ಕಮಗಳೂರು: ‘ಸತ್ರೆ ಸಾಯ್ತಿವಿ ಹೋಗ್ರಿ’ ಎಂದ ಸೋಂಕಿತ ವ್ಯಕ್ತಿ ...

ಚಿಕ್ಕಮಗಳೂರು ಜಿಲ್ಲೆಯ ಹಿರೇಮಗಳೂರು ಎನ್ನುವ ಗ್ರಾಮದಲ್ಲಿ ಕೇವಲ 15 ದಿನಗಳಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಎಲ್ಲಾ ಯುವಕರೇ  ಇಲ್ಲಿ ಬಲಿಯಾಗಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Video Top Stories