Asianet Suvarna News Asianet Suvarna News

ಆಟೋದಲ್ಲಿ ಬಂದ ಬಿರಿಯಾನಿ ವಾಪಸ್‌: ಸಿಎಂ ನಿವಾಸಕ್ಕೆ ಎಂಟ್ರಿ ಕೊಟ್ಟ ಬೆಂಜ್‌ನಲ್ಲಿದ್ದ ಬಿರಿಯಾನಿ !‌

ಸಚಿವ ಜಮೀರ್‌ ಅಹ್ಮದ್‌ ಖಾನ್ ಬಕ್ರೀದ್‌ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಆಟೋದಲ್ಲಿ ಬಿರಿಯಾನಿ ಕಳುಹಿಸಿದ್ದರು.
 

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಸಚಿವ ಜಮೀರ್‌ ಅಹ್ಮದ್‌ ಬಿರಿಯಾನಿಯನ್ನು ಕಳುಹಿಸಿದ್ದರು. ಬಕ್ರಿದ್‌ ಹಬ್ಬ ಹಿನ್ನೆಲೆ ಆಟೋದಲ್ಲಿ ಬಿರಿಯಾನಿ ಕಳುಹಿಸಲಾಗಿತ್ತು. ಆದ್ರೆ ಅನುಮತಿ ಇಲ್ಲದ ಹಿನ್ನೆಲೆ ಆಟೋವನ್ನು ಒಳಗೆ ಬಿಡಲು ಪೊಲೀಸರು ಒಪ್ಪಲಿಲ್ಲ ಮತ್ತು ವಾಪಸ್‌ ಕಳುಹಿಸಲಾಯಿತು. ಬಳಿಕ ಆಟೋದಲ್ಲಿದ್ದ ಬಿರಿಯಾನಿಯನ್ನು ಜಮೀರ್‌ ಬೆಂಬಲಿಗರು ಬೆಂಜ್‌ ಕಾರಿಗೆ ಶಿಫ್ಟ್‌ ಮಾಡಿ, ವಾಪಸ್‌ ತಂದಿದ್ದಾರೆ. ನಂತರ ಬೆಂಜ್‌ ಕಾರಿಗೆ ಅನುಮತಿ ನೀಡಿದ್ದರಿಂದ ಬಿರಿಯಾನಿ ಒಳಗೆ ತೆಗೆದುಕೊಂಡು ಹೋಗಲಾಯಿತು.

ಇದನ್ನೂ ವೀಕ್ಷಿಸಿ: ಸೋತವರಲ್ಲಿ ಸುಧಾಕರ್ ಮಾತ್ರನಾ?, ನಾವು ಯಾರು ಕಂಡಿಲ್ವಾ!?: ರೇಣುಕಾಚಾರ್ಯ ಪ್ರಶ್ನೆ