ಈ ಬಾರಿಯೂ SSLC ಫಲಿತಾಂಶದಲ್ಲಿ ಮೊದಲ ಸ್ಥಾನ ಉಳಿಸಿಕೊಳ್ಳಲು ಶಿಕ್ಷಕರಿಗೆ ಭವಾನಿ ಟಿಪ್ಸ್
ಕಳೆದ ಬಾರಿ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಹಾಸನ ರಾಜ್ಯಕ್ಕೆ ನಂಬರ್ 1 ಸ್ಥಾನ ಸಿಕ್ಕಿತ್ತು. ಇದನ್ನು ಈ ಬಾರಿಯೂ ಉಳಿಸಿಕೊಳ್ಳಲು ಹಾಸನ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.
ಹಾಸನ, [ಜ.14]: ಕಳೆದ ಬಾರಿ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಹಾಸನ ರಾಜ್ಯಕ್ಕೆ ನಂಬರ್ 1 ಸ್ಥಾನ ಸಿಕ್ಕಿತ್ತು. ಇದನ್ನು ಈ ಬಾರಿಯೂ ಉಳಿಸಿಕೊಳ್ಳಲು ಹಾಸನ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಮಹತ್ವದ ಹೆಜ್ಜೆ ಇಟ್ಟಿದ್ದಾರೆ.
SSLC ಫಲಿತಾಂಶ : ಈ ಬಾರಿಯೂ ಮೊದಲ ಸ್ಥಾನಕ್ಕಾಗಿ ಆರಂಭವಾಗಿದೆ ತಯಾರಿ
ಈ ಬಗ್ಗೆ ಇಂದು [ಮಂಗಳವಾರ] ಹಾಸನದಲ್ಲಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಅವರು ಮುಖ್ಯ ಶಿಕ್ಷಕರು, ಶಿಕ್ಷಕಿಯರ ಜೊತೆ ಸಭೆ ನಡೆಸಿದರು.
SSLC ರಿಸಲ್ಟ್: 'ರೋಹಿಣಿ ಕಡಿದು ಕಟ್ಟೆ ಹಾಕಿದ್ದೇನು? ನನ್ ಹೆಂಡ್ತಿನೇ ಮಾಡಿದ್ದೆಲ್ಲ'