Asianet Suvarna News Asianet Suvarna News

ನೆರೆ ಸಂತ್ರಸ್ತರ 21 ಕೋಟಿ ರು. ತನ್ನ ವೈಯಕ್ತಿಕ ಖಾತೆಗೆ ಟ್ರಾನ್ಸ್‌ಫರ್ ಮಾಡಿಕೊಂಡ ZP ಅಧಿಕಾರಿ

ಒಂದೆಡೆ ನೆರೆ ಪರಿಹಾರಕ್ಕಾಗಿ ಸಂತ್ರಸ್ತರು ಅಂಗಲಾಚಿ ಬೇಡಿಕೊಳ್ಳುತ್ತಿದ್ದಾರೆ. ಹೀಗಾಗಿ ಸಂತ್ರಸ್ತರಿಗೆ ಹಣ ನೀಡಿ ಎಂದು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ಕೋಟಿಗಟ್ಟಲೇ ಹಣ ಬಿಡುಗಡೆ ಮಾಡಿದೆ. ಆದ್ರೆ ಇಲ್ಲೊಬ್ಬ ಜಿಲ್ಲಾ ಪಂಚಾಯಿತಿ ಇಇ ಬರೊಬ್ಬರಿ 21 ಕೋಟಿ ರು ಹಣವನ್ನು ತನ್ನ ವೈಯಕ್ತಿ ಬ್ಯಾಂಕ್ ಖಾತೆಗೆ ಟ್ರಾನ್ಸ್ ಫರ್ ಮಾಡಿಕೊಂಡಿದ್ದಾನೆ. 

ಮಡಿಕೇರಿ,[ನ.06]: ಒಂದೆಡೆ ನೆರೆ ಪರಿಹಾರಕ್ಕಾಗಿ ಸಂತ್ರಸ್ತರು ಅಂಗಲಾಚಿ ಬೇಡಿಕೊಳ್ಳುತ್ತಿದ್ದಾರೆ. ಹೀಗಾಗಿ ಸಂತ್ರಸ್ತರಿಗೆ ಹಣ ನೀಡಿ ಎಂದು ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ಕೋಟಿಗಟ್ಟಲೇ ಹಣ ಬಿಡುಗಡೆ ಮಾಡಿದೆ.

ಆದ್ರೆ ಇಲ್ಲೊಬ್ಬ ಜಿಲ್ಲಾ ಪಂಚಾಯಿತಿ ಇಇ ಬರೊಬ್ಬರಿ 21 ಕೋಟಿ ರು ಹಣವನ್ನು ತನ್ನ ವೈಯಕ್ತಿ ಬ್ಯಾಂಕ್ ಖಾತೆಗೆ ಟ್ರಾನ್ಸ್ ಫರ್ ಮಾಡಿಕೊಂಡಿದ್ದಾನೆ. ಯಾರು ಆ ಪುಣ್ಯಾತ್ಮ ಇಇ..? ಘಟನೆ ನಡೆದಿದ್ದು ಎಲ್ಲಿ..? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ..

2 ತಿಂಗಳಲ್ಲಿ BSYಗೆ ಗೇಟ್ ಪಾಸ್; ಟೀಸರ್‌ ದಾಖಲೆ ಬರೆದ ಡಿಬಾಸ್; ಇಲ್ಲಿವೆ ನ.6ರ ಟಾಪ್ 10 ಸುದ್ದಿ!