Asianet Suvarna News Asianet Suvarna News

Video: ಪರಿಹಾರಕ್ಕಾಗಿ ಡಿಸಿಎಂ ಲಕ್ಷ್ಮಣ್ ಸವದಿ ಕಾಲಿಗೆ ಬಿದ್ದು ಕಣ್ಣೀರಿಟ್ಟ ರೈತ

ಬಾಕಿ ಇರುವ ಬೆಳೆ ಪರಿಹಾರ ಕೊಡುವಂತೆ ಒತ್ತಾಯಿಸಿ ಕಣ್ಣೀರಿಡುತ್ತಲೇ ರೈತನೊಬ್ಬ  ಡಿಸಿಎಂ ಲಕ್ಷ್ಮಣ್ ಸವದಿ ಮುಂದೆ ಕಾಲಿಗೆರಗಿ ಬೇಡಿದ ಪ್ರಸಂಗ ಶುಕ್ರವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.

ಕೊಪ್ಪಳ, [ನ.01]:  ಬಾಕಿ ಇರುವ ಬೆಳೆ ಪರಿಹಾರ ಕೊಡುವಂತೆ ಒತ್ತಾಯಿಸಿ ಕಣ್ಣೀರಿಡುತ್ತಲೇ ರೈತನೊಬ್ಬ  ಡಿಸಿಎಂ ಲಕ್ಷ್ಮಣ್ ಸವದಿ ಮುಂದೆ ಕಾಲಿಗೆರಗಿ ಬೇಡಿದ ಪ್ರಸಂಗ ಶುಕ್ರವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಜನರಿಂದ ಮನವಿ ಸ್ವೀಕರಿಸುವ ವೇಳೆ ಈ ಪ್ರಸಂಗ ನಡೆಯಿತು. ಇದನ್ನು ವಿಡಿಯೋನಲ್ಲಿ ನೋಡಿ ಅನ್ನದಾತನ ಕಣ್ಣೀರಿನ ರೋದನೆ.

Video Top Stories