ಬೆಂಗಾವಲು ವಾಹನದಲ್ಲಿ ಹಣ ಪತ್ತೆ ಕೇಸ್: ಸಚಿವ ರೇವಣ್ಣಗೆ ಸಂಕಷ್ಟ
ಲೋಕಸಭಾ ಚುನಾವಣೆ ವೇಳೆ ಬೆಂಗಾವಲು ವಾಹನದಲ್ಲಿ ಹಣ ಪತ್ತೆ ಕೇಸ್ ಪ್ರಕರಣದಲ್ಲಿ ಸಚಿವ ಎಚ್.ಡಿ,ರೇವಣ್ಣಗೆ ಸಂಕಷ್ಟ ಎದುರಾಗಿದೆ.
ಬೆಂಗಾವಲು ವಾಹನದಲ್ಲಿ ಹಣ ಪತ್ತೆ ಕೇಸ್ ಪ್ರಕರಣವನ್ನು ರಾಜ್ಯ ಬಿಜೆಪಿ ಘಟಕ ಚುನಾವಣಾ ಆಯೋಗದ ಮೇಟ್ಟಿಲೇರಿದ್ದು, ಎಚ್ ಡಿ ರೇವಣ್ಣಗೆ ಸಂಕಷ್ಟ ಎದುರಾಗಿದೆ. ಅರವಿಂದ್ ಲಿಂಬಾಳಿ ನೇತೃತ್ವದ ನಿಯೋಗ ನವದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗಕ್ಕೆ ರೇವಣ್ಣ ವಿರುದ್ಧ ದೂರು ದಾಖಲಿಸಿದೆ.