Asianet Suvarna News Asianet Suvarna News

ಡಿಕೆಶಿ ಎದುರಲ್ಲೇ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಬಡಿದಾಟ!

ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾರ್ಯಕರ್ತರು ಬಡಿದಾಡಿಕೊಂಡ ಘಟನೆ ನಡೆದಿದೆ.  ಮಂಡ್ಯದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿದ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದಾರೆ. ಈ ಸಂದರ್ಭದಲ್ಲಿ ಡಿಕೆಶಿ ಒಂದೇ ಮಾತಿಗೆ ಕಾರ್ಯಕರ್ತರು ಸೈಲೆಂಟ್ ಆಗಿದ್ದಾರೆ. ಕಾರ್ಯಕರ್ತರ ಗಲಾಟೆ ವಿಡಿಯೋ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿಸಿದೆ

ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾರ್ಯಕರ್ತರು ಬಡಿದಾಡಿಕೊಂಡ ಘಟನೆ ನಡೆದಿದೆ.  ಮಂಡ್ಯದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿದ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಕೈಕೈ ಮಿಲಾಯಿಸಿದ್ದಾರೆ. ಈ ಸಂದರ್ಭದಲ್ಲಿ ಡಿಕೆಶಿ ಒಂದೇ ಮಾತಿಗೆ ಕಾರ್ಯಕರ್ತರು ಸೈಲೆಂಟ್ ಆಗಿದ್ದಾರೆ. ಕಾರ್ಯಕರ್ತರ ಗಲಾಟೆ ವಿಡಿಯೋ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿಸಿದೆ

Video Top Stories