Asianet Suvarna News Asianet Suvarna News

ಪತ್ರಕರ್ತರ ಮೇಲೆ ಶ್ರೀಕಂಠೇಗೌಡರ ದರ್ಪ, ಹಲ್ಲೆ ಖಂಡಿಸಿದ ಜಿಲ್ಲಾ ಉಸ್ತುವಾರಿ ಸಚಿವ!

ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮಾಧ್ಯಮಗಳು ಕೂಡ ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಆದರೆ ಇದೇ ಪತ್ರಕರ್ತರ ಮೇಲೆ ಮಂಡ್ಯದ ಜೆಡಿಎಸ್ ಎಂಎಲ್‌ಸಿ ಶ್ರೀಕಂಠರ ಗೌಡ ಹಾಗೂ ಪುತ್ರ ಗೂಂಡಾಗಿರಿ ನಡೆಸಿದ್ದಾರೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ನಾರಾಯಣ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಇಷ್ಟೇ ಅಲ್ಲ ಸರ್ಕಾರ ಪತ್ರಕರ್ತರ ಜೊತೆಗಿದೆ. ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದಿದ್ದಾರೆ.

ಮಂಡ್ಯ(ಏ.25): ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮಾಧ್ಯಮಗಳು ಕೂಡ ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಆದರೆ ಇದೇ ಪತ್ರಕರ್ತರ ಮೇಲೆ ಮಂಡ್ಯದ ಜೆಡಿಎಸ್ ಎಂಎಲ್‌ಸಿ ಶ್ರೀಕಂಠರ ಗೌಡ ಹಾಗೂ ಪುತ್ರ ಗೂಂಡಾಗಿರಿ ನಡೆಸಿದ್ದಾರೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ನಾರಾಯಣ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಇಷ್ಟೇ ಅಲ್ಲ ಸರ್ಕಾರ ಪತ್ರಕರ್ತರ ಜೊತೆಗಿದೆ. ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದಿದ್ದಾರೆ.