ಆಶಾ ಕಾರ್ಯಕರ್ತೆಗೆ ಕ್ವಾರಂಟೈನ್: ನಿರ್ಧಾರ ಪ್ರಶ್ನಿಸಿದ ಶಾಸಕನಿಗೆ ಉತ್ತರ ಕೊಟ್ಟ ಸಂಸದೆ..!
ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆಯನ್ನು ಜಿಲ್ಲಾಡಳಿತ ಕ್ವಾರಂಟೈನ್ ಮಾಡಿತ್ತು. ಈ ನಿರ್ಧಾರವನ್ನು ಶ್ರೀಕಂಠೇಗೌಡ ಪ್ರಶ್ನಿಸಿದರೆ, ಮತ್ತೊಂದೆಡೆ ಸಂಸದೆ ಸುಮಲತಾ ಅಂಬರೀಷ್ ಕ್ವಾರಂಟೈನ್ ಮಾಡುವುದು ಅವಮಾನವಲ್ಲ ಎಂದು ಹೇಳಿದ್ದಾರೆ.
ಮಂಡ್ಯ(ಏ.29): ಕೊರೋನಾ ವಾರಿಯರ್ಸ್ ಆಶಾ ಕಾರ್ಯಕರ್ತೆಗೆ ಕ್ವಾರಂಟೈನ್ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಮಂಡ್ಯದಲ್ಲಿ ಶಾಸಕ ಶ್ರೀಕಂಠೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಹಲ್ಲೆಗೊಳಗಾದ ಆಶಾ ಕಾರ್ಯಕರ್ತೆಯನ್ನು ಜಿಲ್ಲಾಡಳಿತ ಕ್ವಾರಂಟೈನ್ ಮಾಡಿತ್ತು. ಈ ನಿರ್ಧಾರವನ್ನು ಶ್ರೀಕಂಠೇಗೌಡ ಪ್ರಶ್ನಿಸಿದರೆ, ಮತ್ತೊಂದೆಡೆ ಸಂಸದೆ ಸುಮಲತಾ ಅಂಬರೀಷ್ ಕ್ವಾರಂಟೈನ್ ಮಾಡುವುದು ಅವಮಾನವಲ್ಲ ಎಂದು ಹೇಳಿದ್ದಾರೆ.
ಅಯ್ಯೋ.. CRPF ಯೋಧನಿಗೆ ಬಾಸುಂಡೆ ಬರುವಂತೆ ಥಳಿತ..!
ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಎದುರೇ ಸಂಸದೆ ಸುಮಲತಾ ತಿಳಿಹೇಳುವ ಪ್ರಯತ್ನ ಮಾಡಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.