Asianet Suvarna News Asianet Suvarna News

'ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ' ಹಾಡು ಹುಟ್ಟಿದ್ದು ಹೇಗೆ? ಈ ಬಗ್ಗೆ ಗಜಾನನ ಶರ್ಮಾ ಹೇಳಿದ್ದೇನು ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಗಜಾನನ ಶರ್ಮಾ ಅವರ ತಂಡದ ನೇತೃತ್ವದಲ್ಲಿ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಸುಮಧುರ ಗೀತೆಗಳನ್ನು ಕೇಳಿ..
 

500 ವರ್ಷಗಳ ಹೋರಾಟದ ಫಲವಾಗಿ ಇಂದು ರಾಮ ಮಂದಿರ ಉದ್ಘಾಟನೆಯಾಗಿದೆ.ಅಲ್ಲದೇ ಅಯೋಧ್ಯೆಯಲ್ಲಿ ರಾಮನನ್ನು ನೋಡಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಸಹ ಬರುತ್ತಿದ್ದಾರೆ. ರಾಮ ಈಗ ಪ್ರತಿಯೊಬ್ಬರ ಹೃದಯದಲ್ಲಿ ಇದ್ದಾನೆ. ಇನ್ನಷ್ಟು ಬೇಕಿನ್ನಾ ಹೃದಯಕ್ಕೆ ರಾಮ ಇದರ ಸಾಹಿತ್ಯ ಬರೆದ ಗಜಾನನ ಶರ್ಮಾ ಅವರ ನೇತೃತ್ವದಲ್ಲಿ ನಮ್ಮ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಸುಮಧುರವಾದ ರಾಮನ ಗೀತೆಗಳನ್ನು ಕೇಳಿ.. 
 

Video Top Stories