
Santosh Lad: ಸಂತೋಷ್ ಲಾಡ್ಗೆ 49ನೇ ಬರ್ತ್ ಡೇ ಸಂಭ್ರಮ: ಬಸವಣ್ಣ, ಅಂಬೇಡ್ಕರ್ ಕುರಿತ ಗೀತೆಗಳ ಬಿಡುಗಡೆ !
ಸಚಿವ ಸಂತೋಷ್ ಲಾಡ್ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡರು.
ಕಾರ್ಮಿಕ ಸಚಿವ ಸಂತೋಷ್ ಲಾಡ್(Santosh Lad) ಅವರು ತಮ್ಮ 49ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ಹುಟ್ಟುಹಬ್ಬ(Birthday)ಅನೇಕ ವಿಶೇಷತೆಗಳಿಗೆ ಸಾಕ್ಷಿಯಾಗಿತ್ತು. ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಹುಟ್ಟುಹಬ್ಬದ ಪ್ರಯುಕ್ತ ಅದ್ಧೂರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇವರು ಸಿಎಂ ಸಿದ್ದರಾಮಯ್ಯ(Siddaramaiah) ಸಚಿವ ಸಂಪುಟದಲ್ಲಿ ಯಂಗ್ ಅಂಡ್ ಎನರ್ಜಿಟಿಕ್ ನಾಯಕರಾಗಿದ್ದಾರೆ. ಈ ಕಾರ್ಯಕ್ರಮವನ್ನು ಸಂತೋಷ್ ಲಾಡ್ ಫೌಂಡೇಷನ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಇದು ಕೇವಲ ಬರ್ತ್ ಡೇ ಸಂಭ್ರಮವಾಗಿರದೇ ಬುದ್ಧ, ಬಸವಣ್ಣ, ಅಂಬೇಡ್ಕರ್ ಸಂದೇಶವನ್ನ ಸಾರುವ ಅತ್ಯದ್ಭುತ ಕಾರ್ಯಕ್ರಮವಾಗಿತ್ತು. ಸಂತೋಷ್ ಲಾಡ್ರ ಹುಟ್ಟುಹಬ್ಬ ಹೊಸಪೇಟೆ ಜನರ ಕಣ್ಮನ ಸೆಳೆದಿತ್ತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: Today Horoscope: ಈ ದಿನ ಗುರುವಿನ ಆರಾಧನೆ ಮಾಡಿ..ಗುರುಗಳ ಅನುಗ್ರಹದಿಂದ ಕೆಲಸದಲ್ಲಿ ಜಯ!