ನಂಜನಗೂಡಿನಲ್ಲಿ ವಾಲ್ಮೀಕಿ ಜಯಂತಿ ವೇಳೆ ಕಲ್ಲು ತೂರಾಟ, ಪೊಲೀಸರಿಂದ ಲಾಠಿ ಚಾರ್ಜ್
ನಂಜನಗೂಡ ಪಟ್ಟಣದಲ್ಲಿ ವಾಲ್ಮೀಕಿ ಜಯಂತಿ ವೇಳೆ ಕಲ್ಲು ತೂರಾಟ ನಡೆದಿದೆ. ವಾಲ್ಮೀಕಿ ಜಯಂತಿಗೆ ಡಿಜೆ ಅಳವಡಿಸಲು ಅವಕಾಶ ನೀಡದಿದ್ದಕ್ಕೆ ಆಕ್ರೋಶಗೊಂಡ ಜನರು ಕಲ್ಲು ತೂರಿದ್ದಾರೆ. ಅಲ್ಲದೇ ಪ್ಲೆಕ್ಸ್, ಬ್ಯಾನರ್ ಹರಿದು ಪೊಲೀಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು.
ಮೈಸೂರು, [ಅ.13]: ಜಿಲ್ಲೆಯ ನಂಜನಗೂಡ ಪಟ್ಟಣದಲ್ಲಿ ವಾಲ್ಮೀಕಿ ಜಯಂತಿ ವೇಳೆ ಕಲ್ಲು ತೂರಾಟ ನಡೆದಿದೆ. ವಾಲ್ಮೀಕಿ ಜಯಂತಿಗೆ ಡಿಜೆ ಅಳವಡಿಸಲು ಅವಕಾಶ ನೀಡದಿದ್ದಕ್ಕೆ ಆಕ್ರೋಶಗೊಂಡ ಜನರು ಕಲ್ಲು ತೂರಿದ್ದಾರೆ. ಅಲ್ಲದೇ ಪ್ಲೆಕ್ಸ್, ಬ್ಯಾನರ್ ಹರಿದು ಪೊಲೀಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು.