ವೈದ್ಯರ ಪ್ರತಿಭಟನೆಯಿಂದ ಮೈಸೂರು ಜಿಲ್ಲಾ ಪಂಚಾಯಿತಿ CEO ವರ್ಗಾವಣೆ!
ಆತ್ಮಹತ್ಯೆ ಮಾಡಿಕೊಂಡ THO ನಾಗೇಂದ್ರ ಅವರ ಸಾವಿಗೆ ನ್ಯಾಯ ಸಿಗುವಂತೆ ಮೈಸೂರಿನಲ್ಲಿ ವೈದ್ಯರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಪ್ರತಿಭಟನೆಯಿಂದ ಇದೀಗ ಜಿಲ್ಲಾ ಪಂಚಾಯಿತಿ CEO ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ ವೈದ್ಯರು ಅಮಾನತು ಮಾಡುವವರೆಗೂ ಪ್ರತಿಭಟನೆ ಮಂದುವರಿಸುವುದಾಗಿ ಎಚ್ಚರಿಸಿದ್ದಾರೆ.
ಮೈಸೂರು(ಆ.22): ಆತ್ಮಹತ್ಯೆ ಮಾಡಿಕೊಂಡ THO ನಾಗೇಂದ್ರ ಅವರ ಸಾವಿಗೆ ನ್ಯಾಯ ಸಿಗುವಂತೆ ಮೈಸೂರಿನಲ್ಲಿ ವೈದ್ಯರು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಪ್ರತಿಭಟನೆಯಿಂದ ಇದೀಗ ಜಿಲ್ಲಾ ಪಂಚಾಯಿತಿ CEO ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಲಾಗಿದೆ. ಆದರೆ ವೈದ್ಯರು ಅಮಾನತು ಮಾಡುವವರೆಗೂ ಪ್ರತಿಭಟನೆ ಮಂದುವರಿಸುವುದಾಗಿ ಎಚ್ಚರಿಸಿದ್ದಾರೆ.