ಎಂಗೆಜ್ಮೆಂಟ್ ಮುಗಿದರೂ ಚಂದನ್ ಶೆಟ್ಟಿಗೆ ತಪ್ಪದ ಸಂಕಷ್ಟ
ಮೈಸೂರು[ನ. 06] ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ನಿವೇದಿತಾ ಗೌಡ ಅವರಿಗೆಗೆ ಪ್ರಪೋಸ್ ಮಾಡಿದ ಪ್ರಕರಣಕ್ಕೆ ಇನ್ನೂ ಅಂತ್ಯ ಸಿಕ್ಕಿಲ್ಲ.
ಮಾಧ್ಯಮಗಳ ಜೊತೆ ಮಾತನಾಡಿದ ಎಸ್ಪಿ ರಿಷ್ಯಂತ್, ಈ ರೀತಿ ವರ್ತನೆ ಮರುಕಳಿಸಿದರೆ ಸರ್ಕಾರಿ ಕಾರ್ಯಕ್ರಮದಿಂದ ನಿಮ್ಮನ್ನು ಬ್ಯಾನ್ ಮಾಡುತ್ತೇವೆ ಎಂದು ಚಂದನ್ ಶೆಟ್ಟಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. . ಈ ಸಂಬಂಧ ಗಂಭೀರವಲ್ಲದ ಅಪರಾಧ(ಎನ್ಸಿ) ಕೂಡ ಮಾಡಲಾಗಿದೆ, ಅದು ಕೂಡ ವಿಚಾರಣೆ ನಡೆಯುತ್ತದೆ.
ಚಂದನ್ ಶೆಟ್ಟಿ ಮಾತ್ರವಲ್ಲ ಸರ್ಕಾರಿ ವೇದಿಕೆಯನ್ನು ಖಾಸಗಿ ಕ್ಷಣಕ್ಕೆ ಬಳಸಿಕೊಳ್ಳುವ ಎಲ್ಲಾ ಕಲಾವಿದರಿಗೂ ಈ ಎಚ್ಚರಿಕೆ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ. ನೋಟಿಸ್ ಗೆ ಚಂದನ್ ನೀಡಿರುವ ವಿವರಣೆ ಆಧರಿಸಿ ಎಚ್ಚರಿಕೆ ನೀಡಿದ್ದಾರೆ. ಮೈಸೂರು ದಸರಾ ಸಂದರ್ಭ ಯುವ ದಸರಾ ವೇದಿಕೆಯಲ್ಲೇ ಬಿಗ್ ಬಾಸ್ ಜೋಡಿ ಪ್ರಪೋಸ್ ಮಾಡಿಕೊಂಡಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.
ಮೈಸೂರು[ನ. 06] ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ನಿವೇದಿತಾ ಗೌಡ ಅವರಿಗೆಗೆ ಪ್ರಪೋಸ್ ಮಾಡಿದ ಪ್ರಕರಣಕ್ಕೆ ಇನ್ನೂ ಅಂತ್ಯ ಸಿಕ್ಕಿಲ್ಲ.
ಮಾಧ್ಯಮಗಳ ಜೊತೆ ಮಾತನಾಡಿದ ಎಸ್ಪಿ ರಿಷ್ಯಂತ್, ಈ ರೀತಿ ವರ್ತನೆ ಮರುಕಳಿಸಿದರೆ ಸರ್ಕಾರಿ ಕಾರ್ಯಕ್ರಮದಿಂದ ನಿಮ್ಮನ್ನು ಬ್ಯಾನ್ ಮಾಡುತ್ತೇವೆ ಎಂದು ಚಂದನ್ ಶೆಟ್ಟಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. . ಈ ಸಂಬಂಧ ಗಂಭೀರವಲ್ಲದ ಅಪರಾಧ(ಎನ್ಸಿ) ಕೂಡ ಮಾಡಲಾಗಿದೆ, ಅದು ಕೂಡ ವಿಚಾರಣೆ ನಡೆಯುತ್ತದೆ.
ಚಂದನ್-ನಿವೇದಿತಾ ನಿಶ್ಚಿತಾರ್ಥದ ಪೋಟೋಸ್
ಚಂದನ್ ಶೆಟ್ಟಿ ಮಾತ್ರವಲ್ಲ ಸರ್ಕಾರಿ ವೇದಿಕೆಯನ್ನು ಖಾಸಗಿ ಕ್ಷಣಕ್ಕೆ ಬಳಸಿಕೊಳ್ಳುವ ಎಲ್ಲಾ ಕಲಾವಿದರಿಗೂ ಈ ಎಚ್ಚರಿಕೆ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ. ನೋಟಿಸ್ ಗೆ ಚಂದನ್ ನೀಡಿರುವ ವಿವರಣೆ ಆಧರಿಸಿ ಎಚ್ಚರಿಕೆ ನೀಡಿದ್ದಾರೆ. ಮೈಸೂರು ದಸರಾ ಸಂದರ್ಭ ಯುವ ದಸರಾ ವೇದಿಕೆಯಲ್ಲೇ ಬಿಗ್ ಬಾಸ್ ಜೋಡಿ ಪ್ರಪೋಸ್ ಮಾಡಿಕೊಂಡಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.