ಮೈಸೂರಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್‌ ಸ್ಮಾರಕ ಲೋಕಾರ್ಪಣೆ

ಖ್ಯಾತ ಸಿನಿಮಾ ತಾರೆ, ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಅವರ ಸ್ಮಾರಕ ಲೋಕಾರ್ಪಣೆ ಇಂದು ಎಚ್‌.ಡಿ ಕೋಟಿ ರಸ್ತೆಯಲ ಹಾಲಾಳು ಗ್ರಾಮದಲ್ಲಿ ನಡೆದಿದೆ. ಸ್ಮಾರಕದ ಆವರಣದಲ್ಲಿ ಡಾ.ವಿಷ್ಣುವರ್ಧನ್‌ ಅವರ 7 ಅಡಿ ಎತ್ತರದ ಪ್ರತಿಮೆಯನ್ನು ಖ್ಯಾತ ಶಿಲ್ಪ ಕಲಾವಿದ ಅರುಣ್‌ ಯೋಗಿರಾಜ್‌ ಅವರು ಎರಡೂವರೆ ತಿಂಗಳ ಅವಧಿಯಲ್ಲಿ ನಿರ್ಮಿಸಿದ್ದಾರೆ.'ಕರ್ನಾಟಕಕ್ಕೆ ಆ ಸ್ಮಾರಕ ಬಹುದೊಡ್ಡ ಕೊಡುಗೆ ಹಾಗೂ ಮಾದರಿಯಾಗಿ ನಿರ್ಮಿಸಲಾಗಿದೆ. ಇದರ ವೈಶಿಷ್ಟ್ಯತೆ ಕುರಿತು ನಾಳೆ ಕಾರ್ಯಕ್ರಮದಲ್ಲಿ ವಿವರವಾಗಿ ಹೇಳುತ್ತೇನೆ. ಸ್ಮಾರಕದ ಮುಂದೆ ಕಡಗ ಇರಿಸಲಾಗಿದೆ. ಆದರೆ ಸ್ಮಾರಕವೇ ಕಡಗದ ರೂಪದಲ್ಲಿ ಇದೆಯೋ ಇಲ್ಲವೋ ಎಂಬುದನ್ನು ನಾಳೆ ವಿವರಿಸುತ್ತೇನೆ' ಎಂದು ಅನಿರುದ್ಧ್ ಮಾತನಾಡಿದ್ದಾರೆ. 

Share this Video
  • FB
  • Linkdin
  • Whatsapp

ಖ್ಯಾತ ಸಿನಿಮಾ ತಾರೆ, ಸಾಹಸ ಸಿಂಹ ಡಾ.ವಿಷ್ಣುವರ್ಧನ್‌ ಅವರ ಸ್ಮಾರಕ ಲೋಕಾರ್ಪಣೆ ಇಂದು ಎಚ್‌.ಡಿ ಕೋಟಿ ರಸ್ತೆಯಲ ಹಾಲಾಳು ಗ್ರಾಮದಲ್ಲಿ ನಡೆದಿದೆ. ಸ್ಮಾರಕದ ಆವರಣದಲ್ಲಿ ಡಾ.ವಿಷ್ಣುವರ್ಧನ್‌ ಅವರ 7 ಅಡಿ ಎತ್ತರದ ಪ್ರತಿಮೆಯನ್ನು ಖ್ಯಾತ ಶಿಲ್ಪ ಕಲಾವಿದ ಅರುಣ್‌ ಯೋಗಿರಾಜ್‌ ಅವರು ಎರಡೂವರೆ ತಿಂಗಳ ಅವಧಿಯಲ್ಲಿ ನಿರ್ಮಿಸಿದ್ದಾರೆ.'ಕರ್ನಾಟಕಕ್ಕೆ ಆ ಸ್ಮಾರಕ ಬಹುದೊಡ್ಡ ಕೊಡುಗೆ ಹಾಗೂ ಮಾದರಿಯಾಗಿ ನಿರ್ಮಿಸಲಾಗಿದೆ. ಇದರ ವೈಶಿಷ್ಟ್ಯತೆ ಕುರಿತು ನಾಳೆ ಕಾರ್ಯಕ್ರಮದಲ್ಲಿ ವಿವರವಾಗಿ ಹೇಳುತ್ತೇನೆ. ಸ್ಮಾರಕದ ಮುಂದೆ ಕಡಗ ಇರಿಸಲಾಗಿದೆ. ಆದರೆ ಸ್ಮಾರಕವೇ ಕಡಗದ ರೂಪದಲ್ಲಿ ಇದೆಯೋ ಇಲ್ಲವೋ ಎಂಬುದನ್ನು ನಾಳೆ ವಿವರಿಸುತ್ತೇನೆ' ಎಂದು ಅನಿರುದ್ಧ್ ಮಾತನಾಡಿದ್ದಾರೆ. 

Related Video