Asianet Suvarna News Asianet Suvarna News

RSS ನಾಯಕ ಮೋಹನ್ ಭಾಗವತ್ ಹತ್ಯೆಗೆ ಸಂಚು ರೂಪಿಸಿದ್ದು ಯಾರು?

ಪೊಲೀಸರ ಎಚ್ಚರಿಕೆಯಿಂದ ತಪ್ಪಿದ ದೊಡ್ಡ ದುರಂತ/ ಆರ್ ಎಸ್ ರಸ್ ಸರಸಂಘಚಾಲಕ ಮೋಹನ್ ಭಾಗವತ್ ಹತ್ಯೆಗೆ ಸಂಚು/ ವಿಪಕ್ಷಗಳ ಬೆಂಬಲವಿದೆ ಎಂದ ಬಿಜೆಪಿ ನಾಯಕರು

ಬೆಂಗಳೂರು(ಮಾ. 09)  ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್ ಭಾಗವತ್‌ ಹತ್ಯೆಗೆ ಸಂಚು ರೂಪಿಸಲಾಗಿತ್ತು ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. 

ಭಾಗವತರಿಗೆ ತಿವಿದ ಸೋನಂಗೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕ ಬಹುಮಾನ

ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಟಿ ರವಿ ಸೇರಿದಂತೆ ಅನೇಕ ನಾಯಕರು ಇದರ ಹಿಂದೆ ವಿಪಕ್ಷಗಳ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.

Video Top Stories