ಅನರ್ಹತೆ ಬೆನ್ನಲ್ಲೇ ಐವರು ಅತೃಪ್ತರು ಬೆಂಗಳೂರಿಗೆ ವಾಪಸ್
ಅನರ್ಹತೆ ಬೆನ್ನಲ್ಲೇ ಐವರು ಅತೃಪ್ತರು ಬೆಂಗಳೂರಿಗೆ ಆಗಮಿಸಿದ್ದಾರೆ. ಭೈರತಿ ಬಸವರಾಜು, ಮುನಿರತ್, ಎಸ್ ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್, ಪಕ್ಷೇತರ ಶಾಸಕ ನಾಗೇಶ್ ಆಗಮಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ಅತೃಪ್ತರು ನಕಾರ ವ್ಯಕ್ತಪಡಿಸಿದ್ದಾರೆ. ಎಲ್ಲವನ್ನೂ ಸುದ್ದಿಗೋಷ್ಠಿಯಲ್ಲಿ ಹೇಳುತ್ತೇವೆಂದು ರೆಬೆಲ್ ಶಾಸಕರು ಹೇಳಿದ್ದಾರೆ.
ಅನರ್ಹತೆ ಬೆನ್ನಲ್ಲೇ ಐವರು ಅತೃಪ್ತರು ಬೆಂಗಳೂರಿಗೆ ಆಗಮಿಸಿದ್ದಾರೆ. ಭೈರತಿ ಬಸವರಾಜು, ಮುನಿರತ್, ಎಸ್ ಟಿ ಸೋಮಶೇಖರ್, ಶಿವರಾಮ್ ಹೆಬ್ಬಾರ್, ಪಕ್ಷೇತರ ಶಾಸಕ ನಾಗೇಶ್ ಆಗಮಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ಅತೃಪ್ತರು ನಕಾರ ವ್ಯಕ್ತಪಡಿಸಿದ್ದಾರೆ. ಎಲ್ಲವನ್ನೂ ಸುದ್ದಿಗೋಷ್ಠಿಯಲ್ಲಿ ಹೇಳುತ್ತೇವೆಂದು ರೆಬೆಲ್ ಶಾಸಕರು ಹೇಳಿದ್ದಾರೆ.