Asianet Suvarna News Asianet Suvarna News

ಧಾರವಾಡ ದುರಂತ: ಕರ್ತವ್ಯಲೋಪದಡಿಯಲ್ಲಿ 7 ಅಧಿಕಾರಿಗಳ ಸಸ್ಪೆಂಡ್!

ಧಾರವಾಡ ಕಟ್ಟಡ ಕುಸಿತ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ 7 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಸಚಿವರಿಗೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ. ಆರೋಪಿಗಳಾದ ಬಸವರಾಜ ಮತ್ತು ಗಂಗಪ್ಪ  ಶಿಂತ್ರೆಗೆ ಎದೆನೋವು ಕಾಣಿಸಿಕೊಂಡಿದ್ದು   ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. 

ಧಾರವಾಡ ಕಟ್ಟಡ ಕುಸಿತ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ 7 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಸಚಿವರಿಗೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ. ಆರೋಪಿಗಳಾದ ಬಸವರಾಜ ಮತ್ತು ಗಂಗಪ್ಪ  ಶಿಂತ್ರೆಗೆ ಎದೆನೋವು ಕಾಣಿಸಿಕೊಂಡಿದ್ದು   ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. 

Video Top Stories