Asianet Suvarna News Asianet Suvarna News

ಅನರ್ಹರಿಗೆ ಮತ್ತೊಂದು ಶಾಕ್ ನೀಡಲು ಮುಂದಾದ ಕಾಂಗ್ರೆಸ್!

ರಾಜೀನಾಮೆ ಕೊಟ್ಟು ಸರ್ಕಾರ ಪತನಕ್ಕೆ ಕಾರಣರಾದ 17 ಶಾಸಕರನ್ನು ಸ್ಪೀಕರ್ ಈಗಾಗಲೇ ಅನರ್ಹಗೊಳಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಸಚಿವ ಸಂಪುಟ ರಚನೆಯ ಕಸರತ್ತುಗಳು ನಡೆಯುತ್ತಿವೆ. ಇನ್ನೊಂದು ಕಡೆ ಅನರ್ಹ ಶಾಸಕರಿಗೆ ಮತ್ತೊಂದು ಪಾಠ ಕಲಿಸಲು ಕಾಂಗ್ರೆಸ್ ಮುಂದಾಗಿದೆ.  

ಬೆಂಗಳೂರು (ಜು.01): ರಾಜೀನಾಮೆ ಕೊಟ್ಟು ಸರ್ಕಾರ ಪತನಕ್ಕೆ ಕಾರಣರಾದ 17 ಶಾಸಕರನ್ನು ಸ್ಪೀಕರ್ ಈಗಾಗಲೇ ಅನರ್ಹಗೊಳಿಸಿದ್ದಾರೆ. ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಚನೆಯಾಗಿದ್ದು, ಸಚಿವ ಸಂಪುಟ ರಚನೆಯ ಕಸರತ್ತುಗಳು ನಡೆಯುತ್ತಿವೆ. ಇನ್ನೊಂದು ಕಡೆ ಅನರ್ಹ ಶಾಸಕರಿಗೆ ಮತ್ತೊಂದು ಪಾಠ ಕಲಿಸಲು ಕಾಂಗ್ರೆಸ್ ಮುಂದಾಗಿದೆ.