ಜೆಡಿಎಸ್ನಿಂದ ರಾಜ್ಯಾದ್ಯಂತ ಪಾದಯಾತ್ರೆ: ಯಾವಾಗ?, ಎಲ್ಲಿಂದ -ಎಲ್ಲಿಗೆ..?
ಲೋಕಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಜೆಡಿಎಸ್, ಮತ್ತೆ ಪಕ್ಷವನ್ನು ಸಂಘಟಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾದ್ಯಂತ ಪಾದಯಾತ್ರೆ ಹಮ್ಮಿಕೊಂಡಿದೆ.
ಬೆಂಗಳೂರು[ಜೂ.29]: ಲೋಕಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಜೆಡಿಎಸ್, ಮತ್ತೆ ಪಕ್ಷವನ್ನು ಸಂಘಟಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾದ್ಯಂತ ಪಾದಯಾತ್ರೆ ಹಮ್ಮಿಕೊಂಡಿದೆ.
ಎರಡು ಹಂತಗಳಲ್ಲಿ ಪಾದಯಾತ್ರೆ ನಡೆಸಲು ಜೆಡಿಎಸ್ ಸಜ್ಜಾಗಿದೆ. ಹಾಗಾದ್ರೆ ಪಾದಯಾತ್ರೆ ಆರಂಭ ಯಾವಾಗ..? ಎಲ್ಲಿಂದ-ಎಲ್ಲಿಗೆ..? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.