Asianet Suvarna News Asianet Suvarna News

BIG BREAKING ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಅಕ್ರಮ ಬಯಲಿಗೆ!

ಸುವರ್ಣನ್ಯೂಸ್ ವೀಕ್ಷಕರ ಮುಂದೆ ಮತ್ತೊಂದು ದೊಡ್ಡ ಸುದ್ದಿಯನ್ನು ಬಿಚ್ಚಿಡುತ್ತಿದೆ. ಕಳೆದೊಂದು ತಿಂಗಳಿನಿಂದ ಭಾರೀ ಸುದ್ದಿಯಲ್ಲಿರುವ ಪ್ರಕರಣವೊಂದನ್ನು ಸುವರ್ಣನ್ಯೂಸ್ ತಂಡ ಬೆನ್ನತ್ತಿದಾಗ, ರಾಜ್ಯದ ಪ್ರಭಾವಿ ರಾಜಕಾರಣಿಯೊಬ್ಬರ ಬಗ್ಗೆ ಸ್ಪೋಟಕ ಮಾಹಿತಿಯೊಂದು  ಬಯಲಾಗಿದೆ. ಆ ರಾಜಕಾರಣಿ ಬೇರಾರೂ ಅಲ್ಲ, ಕೈ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್! ನೋಟ್ ಬಂಧಿ- ಬಡವರ ಬಾಳು ಚಿಂದಿ ಎಂದ ಹೆಬ್ಬಾಳ್ಕರ್ ಈಗ ಏನ್ ಮಾಡಿದ್ದಾರೆ? ಇಲ್ಲಿದೆ ಕಂಪ್ಲೀಟ್ ಕಹಾನಿ ...  

ಬೆಂಗಳೂರು (ಅ.05): ಸುವರ್ಣನ್ಯೂಸ್ ವೀಕ್ಷಕರ ಮುಂದೆ ಮತ್ತೊಂದು ದೊಡ್ಡ ಸುದ್ದಿಯನ್ನು ಬಿಚ್ಚಿಡುತ್ತಿದೆ. ಕಳೆದೊಂದು ತಿಂಗಳಿನಿಂದ ಭಾರೀ ಸುದ್ದಿಯಲ್ಲಿರುವ ಪ್ರಕರಣವೊಂದನ್ನು ಸುವರ್ಣನ್ಯೂಸ್ ತಂಡ ಬೆನ್ನತ್ತಿದಾಗ, ರಾಜ್ಯದ ಪ್ರಭಾವಿ ರಾಜಕಾರಣಿಯೊಬ್ಬರ ಬಗ್ಗೆ ಸ್ಪೋಟಕ ಮಾಹಿತಿಯೊಂದು  ಬಯಲಾಗಿದೆ. ಆ ರಾಜಕಾರಣಿ ಬೇರಾರೂ ಅಲ್ಲ, ಕೈ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್! ನೋಟ್ ಬಂಧಿ- ಬಡವರ ಬಾಳು ಚಿಂದಿ ಎಂದ ಹೆಬ್ಬಾಳ್ಕರ್ ಈಗ ಏನ್ ಮಾಡಿದ್ದಾರೆ? ಇಲ್ಲಿದೆ ಕಂಪ್ಲೀಟ್ ಕಹಾನಿ ...

ಅ.05ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;