Asianet Suvarna News Asianet Suvarna News

ಸದ್ದು, ಕೆ.ಆರ್.ನಗರ ಶಾಸಕ ಸಾ.ರಾ.ಮಹೇಶ್ ಸದನದಲ್ಲಿ ಮಾತನಾಡುತ್ತಿದ್ದಾರೆ...

ವಿಧಾನಸಭೆಯಲ್ಲಿ ವಿಶ್ವಾಸಮತ ಚರ್ಚೆ ಮುಂದುವರಿದಿದೆ. ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕೆ.ಆರ್. ನಗರ ಶಾಸಕ ಸಾ.ರಾ. ಮಹೇಶ್, ಹೊಸ ನಿಯಮವನ್ನು ಜಾರಿಗೆ ತರುವಂತೆ ಸ್ಪೀಕರ್‌ಗೆ ಮನವಿ ಮಾಡಿಕೊಂಡಿದ್ದಾರೆ.
 

ಬೆಂಗಳೂರು (ಜು.23): ವಿಧಾನಸಭೆಯಲ್ಲಿ ವಿಶ್ವಾಸಮತ ಚರ್ಚೆ ಮುಂದುವರಿದಿದೆ. ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕೆ.ಆರ್. ನಗರ ಶಾಸಕ ಸಾ.ರಾ. ಮಹೇಶ್, ಹೊಸ ನಿಯಮವನ್ನು ಜಾರಿಗೆ ತರುವಂತೆ ಸ್ಪೀಕರ್‌ಗೆ ಮನವಿ ಮಾಡಿಕೊಂಡಿದ್ದಾರೆ.
 

Video Top Stories