ಹೊರಟ್ಟಿ ಸ್ಫೋಟಕ ಹೇಳಿಕೆ ಹಿಂದಿದೆ ‘ಕಹಿಸತ್ಯ’; ಇಲ್ಲಿದೆ ಆ ರಹಸ್ಯ!
ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆಯನ್ನು ಎದುರಿಸುವುದು ಒಳ್ಳೆಯದು ಎಂಬ ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟುಹಾಕಿದೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಹೊರಟ್ಟಿ, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಹೊರಟ್ಟಿ ಆಕ್ರೋಶಕ್ಕೆ ಕಾರಣವೇನು? ಬನ್ನಿ ಅವರೇನು ಹೇಳುತ್ತಿದ್ದಾರೆ ನೋಡೋಣ....
ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆಯನ್ನು ಎದುರಿಸುವುದು ಒಳ್ಳೆಯದು ಎಂಬ ಜೆಡಿಎಸ್ ನಾಯಕ ಬಸವರಾಜ್ ಹೊರಟ್ಟಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟುಹಾಕಿದೆ. ಸುವರ್ಣನ್ಯೂಸ್ ಜೊತೆ ಮಾತನಾಡಿದ ಹೊರಟ್ಟಿ, ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಹೊರಟ್ಟಿ ಆಕ್ರೋಶಕ್ಕೆ ಕಾರಣವೇನು? ಬನ್ನಿ ಅವರೇನು ಹೇಳುತ್ತಿದ್ದಾರೆ ನೋಡೋಣ....