ಸಿಕ್ಕ ಸುಳಿವು: ಇಂದೀರಾ ಕ್ಯಾಂಟೀನ್ ಕ್ಲೋಸ್..?
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಹತ್ವದ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ಮುಚ್ಚುವ ಹಂತಕ್ಕೆ ಬಂದಿದೆ. ಪ್ರಸ್ತುತ ಈ ಯೋಜನೆಗೆ ಅನುದಾನದ ಕೊರತೆ ಎದುರಾಗಿದೆ. ಈ ಹಿನ್ನೆಯಲ್ಲಿ ಸ್ವತಃ ಬಿಬಿಎಂಪಿ ಆಯುಕ್ತರು ಕ್ಯಾಂಟೀನ್ ಕ್ಲೋಸ್ ಮಾಡುವ ಸುಳಿವು ನೀಡಿದ್ದಾರೆ.
ಬೆಂಗಳೂರು, (ಆ. 27) : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಹತ್ವದ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ಮುಚ್ಚುವ ಹಂತಕ್ಕೆ ಬಂದಿದೆ. ಪ್ರಸ್ತುತ ಈ ಯೋಜನೆಗೆ ಅನುದಾನದ ಕೊರತೆ ಎದುರಾಗಿದೆ. ಈ ಹಿನ್ನೆಯಲ್ಲಿ ಸ್ವತಃ ಬಿಬಿಎಂಪಿ ಆಯುಕ್ತರು ಕ್ಯಾಂಟೀನ್ ಕ್ಲೋಸ್ ಮಾಡುವ ಸುಳಿವು ನೀಡಿದ್ದಾರೆ.