Asianet Suvarna News Asianet Suvarna News

ಸಿಕ್ಕ ಸುಳಿವು: ಇಂದೀರಾ ಕ್ಯಾಂಟೀನ್ ಕ್ಲೋಸ್..?

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಹತ್ವದ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ಮುಚ್ಚುವ ಹಂತಕ್ಕೆ ಬಂದಿದೆ.  ಪ್ರಸ್ತುತ ಈ ಯೋಜನೆಗೆ ಅನುದಾನದ ಕೊರತೆ ಎದುರಾಗಿದೆ. ಈ ಹಿನ್ನೆಯಲ್ಲಿ  ಸ್ವತಃ ಬಿಬಿಎಂಪಿ ಆಯುಕ್ತರು ಕ್ಯಾಂಟೀನ್ ಕ್ಲೋಸ್ ಮಾಡುವ ಸುಳಿವು ನೀಡಿದ್ದಾರೆ. 

ಬೆಂಗಳೂರು, (ಆ. 27) : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಹತ್ವದ ಯೋಜನೆಯಾದ ಇಂದಿರಾ ಕ್ಯಾಂಟೀನ್ ಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ಮುಚ್ಚುವ ಹಂತಕ್ಕೆ ಬಂದಿದೆ.  ಪ್ರಸ್ತುತ ಈ ಯೋಜನೆಗೆ ಅನುದಾನದ ಕೊರತೆ ಎದುರಾಗಿದೆ. ಈ ಹಿನ್ನೆಯಲ್ಲಿ  ಸ್ವತಃ ಬಿಬಿಎಂಪಿ ಆಯುಕ್ತರು ಕ್ಯಾಂಟೀನ್ ಕ್ಲೋಸ್ ಮಾಡುವ ಸುಳಿವು ನೀಡಿದ್ದಾರೆ. 

Video Top Stories