ಚಿಕಿತ್ಸೆಗೆ ಬೆಡ್ ರೆಡಿ ಮಾಡಲು ರಾಜ್ಯ ಸರ್ಕಾರ ಸರ್ಕಸ್..!

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

Share this Video
  • FB
  • Linkdin
  • Whatsapp

ಬೆಂಗಳೂರು(ಜು.02): ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಚಿಕಿತ್ಸೆಗಾಗಿ ಬೆಡ್ ರೆಡಿ ಮಾಡಲು ಪರದಾಡುತ್ತಿದೆ. ಹಲವು ಕಡೆಗಳಲ್ಲಿ ಬೆಡ್ ಹುಡುಕಲು ಅಧಿಕಾರಿಗಳು ಪರದಾಡುತ್ತಿದ್ದಾರೆ.

Add Asianetnews Kannada as a Preferred SourcegooglePreferred

ಆಸ್ಪತ್ರೆ ಕಟ್ಟಡಗಳಿದ್ದರು ಅಧಿಕಾರಿಗಳು ಡೋಂಟ್‌ ಕೇರ್ ಎನ್ನುತ್ತಿದ್ದಾರೆ, ಇದರೊಂದಿಗೆ ಅಧಿಕಾರಿಗಳ ಬೇಜವ್ದಾರಿತನ ಮತ್ತೊಮ್ಮೆ ಬಟಾಬಯಲಾಗಿದೆ. ಶಿವಾಜಿನಗರಲ್ಲಿ 500 ಬೆಡ್‌ಗಳ ವ್ಯವಸ್ಥೆಯಿರುವ ಬಹುಮಹಡಿ ಆಸ್ಪತ್ರೆ ಸಿದ್ದವಿದೆ. ಆದರೆ ಅಧಿಕಾರಿಗಳು ಆ ಬಗ್ಗೆ ಗಮನವನ್ನೇ ಹರಿಸುತ್ತಿಲ್ಲ.

ಬೆಂಗಳೂರು ಗ್ರಾಮಾಂತರ ಡಿಸಿಗೆ ಕೊರೋನಾ ವೈರಸ್..?

ಸ್ವಲ್ಪ ಹಣ ಖರ್ಚು ಮಾಡಿದರೂ ಬಿಬಿಎಂಪಿಗೆ ಕೊರೋನಾ ನಿರ್ವಹಣೆ ಮಾಡಲು ಅವಕಾಶ ಸಿಗುತ್ತೆ. ಎಲ್ಲಾ ವ್ಯವಸ್ಥೆಗಳಿರುವ ಆಸ್ಪತ್ರೆಯನ್ನು ಪಡೆಯುಬ ಬಗ್ಗೆ ಅಧಿಕಾರಿಗಳು ಮನಸು ಮಾಡುತ್ತಿಲ್ಲ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video